ಇಂದು ಶನಿ ಮಹಾತ್ಮನಿಗೆ ಎಳ್ಳೆಣ್ಣೆ ದೀಪ ಹಚ್ಚಿದರೆ ಕೆಲಸ ಕಾರ್ಯಗಳಿಗೆ ಶುಭ

Jun 13, 2020, 8:43 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವವತ್ಸರ ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ಅಷ್ಟಮಿ ತಿಥಿ, ಪೂರ್ವಾಭಾದ್ರ ನಕ್ಷತ್ರ. ಇಂದು ಶನಿವಾರವಾಗಿದ್ದು ಕರ್ಮಫಲದಾತ ಶನಿ ಮಹಾತ್ಮನನ್ನು ಪೂಜಿಸಿದರೆ ಆತ ಉತ್ತಮ ಫಲಗಳನ್ನು ನೀಡುತ್ತಾನೆ ಎನ್ನುವುದು ನಂಬಿಕೆ. ಇಂದಿನ ಪಂಚಾಂಗ ಫಲಗಳ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..!