ತಲಕಾಡು ಪಂಚಲಿಂಗ ದರ್ಶನದ ಮಹತ್ವ ಹಾಗೂ ಹಿನ್ನೆಲೆ ಇದು..!

ತಲಕಾಡು ಪಂಚಲಿಂಗ ದರ್ಶನದ ಮಹತ್ವ ಹಾಗೂ ಹಿನ್ನೆಲೆ ಇದು..!

Suvarna News   | Asianet News
Published : Dec 14, 2020, 08:25 AM ISTUpdated : Dec 14, 2020, 09:21 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ಕಾರ್ತೀಕ ಮಾಸ, ಕೃಷ್ಣ ಪಕ್ಷ, ಅಮಾವಾಸ್ಯೆ ತಿಥಿ, ಜ್ಯೇಷ್ಠ ನಕ್ಷತ್ರವಾಗಿದೆ. ಕಡೆಯ ಕಾರ್ತೀಕ ಸೋಮವಾರವಾಗಿದೆ. 

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ಕಾರ್ತೀಕ ಮಾಸ, ಕೃಷ್ಣ ಪಕ್ಷ, ಅಮಾವಾಸ್ಯೆ ತಿಥಿ, ಜ್ಯೇಷ್ಠ ನಕ್ಷತ್ರವಾಗಿದೆ. ಕಡೆಯ ಕಾರ್ತೀಕ ಸೋಮವಾರವಾಗಿದೆ.

ಈ ದಿನ ಈಶ್ವರನ ದೇವಸ್ಥಾನದಲ್ಲಿ ದೀಪಾರಾಧನೆಗೆ ಎಲ್ಲಿಲ್ಲದ ಮಹತ್ವವಿದೆ. ಇನ್ನೊಂದು ಮಹತ್ವ ಎಂದರೆ ತಲಕಾಡು ಪಂಚಲಿಂಗ ದರ್ಶನ. ಕಾವೇರಿ ತಟದಲ್ಲಿರುವ ತಲಕಾಡು ಇತಿಹಾಸ ಹಾಗೂ ಪುರಾಣ ಎರಡರಲ್ಲೂ ಪ್ರಸಿದ್ದಿ ಪಡೆದಿದೆ. ಪಂಚಲಿಂಗ ದರ್ಶನ ಮಾಡುವುದರಿಂದ ನಮ್ಮ ಪಾಪಗಳು ನಶಿಸಿ ಹೋಗುವುದು ಎಂಬ ನಂಬಿಕೆ ಇದೆ. 

20:10Daily Horoscope: ಇವೆರೆಡನ್ನು ದಾನ ಮಾಡಿದರೆ ಮಹಾಲಕ್ಷ್ಮಿಯ ಸಂಪ್ರೀತಿಗೆ ಪಾತ್ರರಾಗಬಹುದು!
19:17ದೀಪಾವಳಿ ಹಿನ್ನಲೆಯೇನು?: ನರಕಚತುರ್ದಶಿ ನಂತರ ಬೆಳಕಿನ ಹಬ್ಬವನ್ನು ಯಾಕೆ ಆಚರಣೆ ಮಾಡುತ್ತಾರೆ ಗೊತ್ತಾ?
20:49Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ?
20:38Today Horoscope: ಈ ರಾಶಿಯವರಿಗೆ ಇಂದು ವ್ಯಥೆಯ ದಿನವಾಗಿದ್ದು, ಹಣಕಾಸಿನ ತೊಡಕು ಇರಲಿದೆ..
44:51Weekly Horoscope: ಇಂದು ಗುರು ಪೂರ್ಣಿಮಾ ಇದ್ದು, 12 ರಾಶಿಗಳ ವಾರದ ಭವಿಷ್ಯ ಹೀಗಿದೆ ?
21:03Today Horoscope: ಈ ರಾಶಿಯವರಿಗೆ ಇಂದು ಸಾಲಬಾಧೆ ಇರಲಿದ್ದು, ಆರೋಗ್ಯ ವ್ಯತ್ಯಾಸವಾಗಲಿದೆ..
20:37Today Horoscope: ಈ ರಾಶಿಯವರಿಗೆ ಇಂದು ಸಂಗಾತಿ ಜೊತೆ ಅಸಮಾಧಾನ ಬರಲಿದ್ದು, ಸಾಲ ಬಾಧೆ ಕಾಡಲಿದೆ..
20:03Today Horoscope: ಇಂದು ಆಷಾಢ ಮಾಸದ ಪ್ರಥಮ ಏಕಾದಶಿ ಇದ್ದು, ಇದರ ಮಹತ್ವವೇನು ? ಈ ದಿನ ಏನೇನು ಮಾಡಬೇಕು ?
21:11Today Horoscope: ಈ ರಾಶಿಯ ತಂದೆ-ಮಕ್ಕಳಲ್ಲಿ ಭಿನ್ನಭಿಪ್ರಾಯ ಬರಲಿದ್ದು, ಅನಗತ್ಯ ವ್ಯಯ ಉಂಟಾಗಲಿದೆ..
19:00Today Horoscope: ಈ ರಾಶಿಯವರಿಗೆ ಇಂದು ವ್ಯಥೆಯ ದಿನವಾಗಿದ್ದು, ಮಾನಸಿಕವಾಗಿ ಕುಗ್ಗುವಿರಿ..