ಪಂಚಾಂಗ: ಇಂದು ವಿಷ್ಣುವಿನ ಆರಾಧನೆಯಿಂದ ಶುಭಫಲ

Jul 15, 2020, 9:25 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ, ದಶಮಿ ತಿಥಿ, ಭರಣಿ ನಕ್ಷತ್ರ. ಇಂದು ಉತ್ತರಾಯಣದ ಕೊನೆದ ದಿನ. ನಾಳೆಯಿಂದ ದಕ್ಷಿಣಾಯನ ಪ್ರಾರಂಭವಾಗುತ್ತದೆ. ಹಾಗಾಗಿ ಇಂದು ಉತ್ತರೋತ್ತರ ಅಭಿವೃದ್ಧಿಗಾಗಿ ವಿಷ್ಣುವಿನ ಪಾರಾಯಣ ಮಾಡಬೇಕು. ವಿಷ್ಣು ಸಹಸ್ರನಾಮ ಓದಬೇಕು. ವಿಷ್ಣುವಿನ ಆರಾಧನೆಯಿಂದ ಜೀವನ ಸುಖಮಯವಾಗಿರುತ್ತದೆ. ಇಂದಿನ ಪಂಚಾಂಗದ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..!

ಭಾಗ್ಯಶಾಲಿ ಹುಡುಗಿಯರಲ್ಲಿಇರುತ್ತೆ ಈ ಚಿಹ್ನೆಗಳು!