ಪಂಚಾಂಗ: ಶಿವನಿಗೆ ರುದ್ರಾಭಿಷೇಕ ಮಾಡಿಸಿ, ಆ ನೀರನ್ನು ಸೇವಿಸುವುದರಿಂದ ಅನಾರೋಗ್ಯ ಸಮಸ್ಯೆ ದೂರವಾಗುವುದು

Jan 18, 2021, 8:34 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೇಗಿವೆ ನೋಡೋಣ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸ, ಶುಕ್ಲ ಪಕ್ಷ, ಪಂಚಮಿ ತಿಥಿ, ಪೂರ್ವಾಭಾದ್ರ ನಕ್ಷತ್ರ. ಇಂದು ಸೋಮವಾರವಾಗಿದ್ದು, ಪಂಚಮಿ ತಿಥಿ ಬಂದಿರುವುದು ಶಿವನ ಆರಾಧನೆಗೆ ಬಹಳ ಪ್ರಶಸ್ತವಾಗಿದೆ. ಶಿವನಿಗೆ ರುದ್ರಾಭಿಷೇಕ ಮಾಡಿಸಿ, ಆ ನೀರನ್ನು ಸೇವಿಸುವುದರಿಂದ ಅನಾರೋಗ್ಯ ಸಮಸ್ಯೆ ಇದ್ದರೆ ದೂರವಾಗುವುದು.  ಇನ್ನುಳಿದಂತೆ ವೀಕ್ಷಕರ ಸಂದೇಶಗಳಿಗೆ ಉತ್ತರ ಇಲ್ಲಿದೆ. 

ದಿನ ಭವಿಷ್ಯ : ಈ ರಾಶಿಯವರಿಗೆ ಸ್ತ್ರೀಯರಿಂದ ತೊಡಕು, ಅದೃಷ್ಟ ಹೀನತೆ!