ಪಂಚಾಂಗ : ಸಂತಾನ ಸಪ್ತಮಿಯಂದು ಕೃಷ್ಣನ ಮಂತ್ರ ಜಪಿಸುವುದರಿಂದ ಫಲಪ್ರದವಾಗುವುದು

Apr 19, 2021, 8:37 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಪ್ಲವ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ, ಸಪ್ತಮಿ ತಿಥಿ, ಪುನರ್ವಸು ನಕ್ಷತ್ರ, ಇಂದು ಸೋಮವಾರ. ಈ ಸಪ್ತಮಿಯನ್ನು ಸಂತಾನ ಸಪ್ತಮಿ ಎನ್ನುತ್ತಾರೆ. ಇಂದು ಕೃಷ್ಣನ ಮಂತ್ರವನ್ನು ಜಪಿಸುವುದರಿಂದ ಫಲಪ್ರದವಾಗುತ್ತದೆ. ಇನ್ನುಳಿದಂತೆ ವೀಕ್ಷಕರ ಸಂದೇಶಗಳಿಗೆ ಉತ್ತರ ಇಲ್ಲಿದೆ. 

ದಿನ ಭವಿಷ್ಯ : ಈ ರಾಶಿಯವರು ಕಡಿಮೆ ಅವಧಿಯಲ್ಲಿ ಹೆಚ್ಚು ಕೆಲಸ ಮಾಡುವ ಕೌಶಲ ಬೆಳೆಸಿಕೊಳ್ಳಿ!