Panchanga: ಆಶ್ಲೇಷ ನಕ್ಷತ್ರ, ನಾಗದೇವರ ಪ್ರಾರ್ಥನೆಯಿಂದ ಉತ್ತರೋತ್ತರ ಶ್ರೇಯಸ್ಸುಂಟಾಗುವುದು

Jan 19, 2022, 8:29 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವನಾಮ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸ, ಕೃಷ್ಣ ಪಕ್ಷ, ದ್ವಿತೀಯ ತಿಥಿ, ಆಶ್ಲೇಷ ನಕ್ಷತ್ರ, ಇಂದು ಬುಧವಾರ. ಆಶ್ಲೇಷ ನಕ್ಷತ್ರ ಇದ್ದ ದಿನ ನಾಗ ಪ್ರಾರ್ಥನೆ ಮಾಡಿಕೊಳ್ಳಬೇಕು. ನಾಗಾರಾಧನೆಯಿಂದ ನಮಗೆ ಶ್ರೇಯಸ್ಸುಂಟಾಗುತ್ತದೆ.