ಪಂಚಾಂಗ: ಭಾದ್ರಪದ ಮಾಸದಲ್ಲಿ ಈ 4 ದ್ರವ್ಯಗಳನ್ನು ದಾನ ಮಾಡಿದರೆ ಸಂಪತ್ತು ಸಮೃದ್ಧವಾಗಿರತ್ತೆ!

Aug 20, 2020, 8:21 AM IST

ಶುಭೋದಯ ಓದುಗರೇ, ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ, ಪ್ರತಿಪತ್ ತಿಥಿ, ಪುಬ್ಬ ನಕ್ಷತ್ರ, ಭಾದ್ರಪದ ಮಾಸ ವ್ರತಾದಿಗಳಿಗೆ ಪ್ರಧಾನವಾದ ಮಾಸ. ಅನ್ನ, ಬೆಲ್ಲ, ಪಾಯಸ ಹಾಗೂ ಉಪ್ಪನ್ನು ಈ ಮಾಸದಲ್ಲಿ ದಾನ ಮಾಡಿದರೆ ಮನೆಯಲ್ಲಿ ಸಂಪತ್ತು ಸಮೃದ್ಧಿಯಾಗಿರುತ್ತದೆ. ಇಂದಿನ ಪಂಚಾಂಗದ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ...

ದಿನ ಭವಿಷ್ಯ: ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಇರಲಿ, ಧನ್ವಂತರಿ ಪ್ರಾರ್ಥನೆ ಮಾಡಿ