ಪಂಚಾಂಗ: ಭಾದ್ರಪದ ಮಾಸದಲ್ಲಿ ಈ 4 ದ್ರವ್ಯಗಳನ್ನು ದಾನ ಮಾಡಿದರೆ ಸಂಪತ್ತು ಸಮೃದ್ಧವಾಗಿರತ್ತೆ!

ಪಂಚಾಂಗ: ಭಾದ್ರಪದ ಮಾಸದಲ್ಲಿ ಈ 4 ದ್ರವ್ಯಗಳನ್ನು ದಾನ ಮಾಡಿದರೆ ಸಂಪತ್ತು ಸಮೃದ್ಧವಾಗಿರತ್ತೆ!

Published : Aug 20, 2020, 08:21 AM ISTUpdated : Aug 20, 2020, 08:25 AM IST

ಶುಭೋದಯ ಓದುಗರೇ, ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ, ಪ್ರತಿಪತ್ ತಿಥಿ, ಪುಬ್ಬ ನಕ್ಷತ್ರ, ಭಾದ್ರಪದ ಮಾಸ ವ್ರತಾದಿಗಳಿಗೆ ಪ್ರಧಾನವಾದ ಮಾಸ. ಅನ್ನ, ಬೆಲ್ಲ, ಪಾಯಸ ಹಾಗೂ ಉಪ್ಪನ್ನು ಈ ಮಾಸದಲ್ಲಿ ದಾನ ಮಾಡಿದರೆ ಮನೆಯಲ್ಲಿ ಸಂಪತ್ತು ಸಮೃದ್ಧಿಯಾಗಿರುತ್ತದೆ. ಇಂದಿನ ಪಂಚಾಂಗದ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ...

ಶುಭೋದಯ ಓದುಗರೇ, ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ, ಪ್ರತಿಪತ್ ತಿಥಿ, ಪುಬ್ಬ ನಕ್ಷತ್ರ, ಭಾದ್ರಪದ ಮಾಸ ವ್ರತಾದಿಗಳಿಗೆ ಪ್ರಧಾನವಾದ ಮಾಸ. ಅನ್ನ, ಬೆಲ್ಲ, ಪಾಯಸ ಹಾಗೂ ಉಪ್ಪನ್ನು ಈ ಮಾಸದಲ್ಲಿ ದಾನ ಮಾಡಿದರೆ ಮನೆಯಲ್ಲಿ ಸಂಪತ್ತು ಸಮೃದ್ಧಿಯಾಗಿರುತ್ತದೆ. ಇಂದಿನ ಪಂಚಾಂಗದ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ...

20:10Daily Horoscope: ಇವೆರೆಡನ್ನು ದಾನ ಮಾಡಿದರೆ ಮಹಾಲಕ್ಷ್ಮಿಯ ಸಂಪ್ರೀತಿಗೆ ಪಾತ್ರರಾಗಬಹುದು!
19:17ದೀಪಾವಳಿ ಹಿನ್ನಲೆಯೇನು?: ನರಕಚತುರ್ದಶಿ ನಂತರ ಬೆಳಕಿನ ಹಬ್ಬವನ್ನು ಯಾಕೆ ಆಚರಣೆ ಮಾಡುತ್ತಾರೆ ಗೊತ್ತಾ?
20:49Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ?
20:38Today Horoscope: ಈ ರಾಶಿಯವರಿಗೆ ಇಂದು ವ್ಯಥೆಯ ದಿನವಾಗಿದ್ದು, ಹಣಕಾಸಿನ ತೊಡಕು ಇರಲಿದೆ..
44:51Weekly Horoscope: ಇಂದು ಗುರು ಪೂರ್ಣಿಮಾ ಇದ್ದು, 12 ರಾಶಿಗಳ ವಾರದ ಭವಿಷ್ಯ ಹೀಗಿದೆ ?
21:03Today Horoscope: ಈ ರಾಶಿಯವರಿಗೆ ಇಂದು ಸಾಲಬಾಧೆ ಇರಲಿದ್ದು, ಆರೋಗ್ಯ ವ್ಯತ್ಯಾಸವಾಗಲಿದೆ..
20:37Today Horoscope: ಈ ರಾಶಿಯವರಿಗೆ ಇಂದು ಸಂಗಾತಿ ಜೊತೆ ಅಸಮಾಧಾನ ಬರಲಿದ್ದು, ಸಾಲ ಬಾಧೆ ಕಾಡಲಿದೆ..
20:03Today Horoscope: ಇಂದು ಆಷಾಢ ಮಾಸದ ಪ್ರಥಮ ಏಕಾದಶಿ ಇದ್ದು, ಇದರ ಮಹತ್ವವೇನು ? ಈ ದಿನ ಏನೇನು ಮಾಡಬೇಕು ?
21:11Today Horoscope: ಈ ರಾಶಿಯ ತಂದೆ-ಮಕ್ಕಳಲ್ಲಿ ಭಿನ್ನಭಿಪ್ರಾಯ ಬರಲಿದ್ದು, ಅನಗತ್ಯ ವ್ಯಯ ಉಂಟಾಗಲಿದೆ..
19:00Today Horoscope: ಈ ರಾಶಿಯವರಿಗೆ ಇಂದು ವ್ಯಥೆಯ ದಿನವಾಗಿದ್ದು, ಮಾನಸಿಕವಾಗಿ ಕುಗ್ಗುವಿರಿ..