ಪಂಚಾಂಗ: ಇಂದು ಏಕಾದಶಿ, ಮಹಾವಿಷ್ಣುವಿನ ಆರಾಧನೆ, ಸ್ಮರಣೆಯಿಂದ ಅನುಕೂಲ

Jun 21, 2021, 8:41 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ಏಕಾದಶಿ ತಿಥಿ, ಸ್ವಾತಿ ನಕ್ಷತ್ರ, ಇಂದು ಸೋಮವಾರ. ಇಂದು ಏಕಾದಶಿ ಆಚರಣೆಯಿದ್ದು ಉಪವಾಸವಿದ್ದು ಭಗವಂತನ ನಾಮಸ್ಮರಣೆಯಿಂದ ಅನುಗ್ರಹವಾಗುವುದು. 

ದಿನ ಭವಿಷ್ಯ : ಈ ರಾಶಿಯವರಿಗೆ ಲಾಭ, ಸಮೃದ್ಧಿ, ವೃತ್ತಿಯಲ್ಲಿ ಅನುಕೂಲ!