ಪಂಚಾಂಗ: ಶ್ರೀ ಕೃಷ್ಣನ ಪ್ರಾರ್ಥನೆಯಿಂದ ಫಲ ಪ್ರಾಪ್ತಿ

Aug 29, 2021, 8:34 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಪ್ಲವ ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷವಾಗಿದೆ. ಇಂದು ಭಾನುವಾರವಾಗಿದ್ದು ಅಷ್ಟಮಿ ತಿಥಿ, ಕೃತ್ತಿಕಾ ನಕ್ಷತ್ರವಾಗಿದೆ. ಶ್ರೀ ಕೃಷ್ಣ ಹಾಗೂ ಸೂರ್ಯನ ಪ್ರಾರ್ಥನೆಯಿಂದ ಫಲ ಪ್ರಾಪ್ತಿಯಾಗುತ್ತದೆ.  

ದಿನ ಭವಿಷ್ಯ: ತುಲಾ ರಾಶಿಯವರ ಧನ ಸಮೃದ್ಧಿ, ಧೈರ್ಯ ಹೆಚ್ಚಾಗಲಿದೆ!