ಪಂಚಾಂಗ: ಇಂದು ವಿಷ್ಣು ಸಹಸ್ರನಾಮ ಪಠಿಸಿದರೆ ಶುಭ ಫಲ

Jul 29, 2020, 8:57 AM IST

ಶುಭೋದಯ ಓದುಗರೇ, ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷ, ಬುಧವಾರವಾಗಿದ್ದು ದಶಮಿ ತಿಥಿ, ವಿಶಾಖ ನಕ್ಷತ್ರವಾಗಿದೆ. ಇಂದು ವಿಷ್ಣು ಸಹಸ್ರನಾಮ, ವಿಷ್ಣುವಿನ ಆರಾದನೆ ಮಾಡುವುದರಿಂದ ಶುಭಫಲ ನಮ್ಮದಾಗುತ್ತದೆ. ಶ್ರಾವಣ ಮಾಸ ವಿಷ್ಣುವಿಗೆ ಪ್ರಿಯವಾದ ಮಾಸ. ಇಂದಿನ ಪಂಚಾಂಗದ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..!

ಈ ರಾಶಿಯವರಿಗೆ ಸಂಬಂಧದಲ್ಲಿ ಅಭದ್ರತೆಯಲ್ಲಿ ಹೆಚ್ಚು, ನಿಮ್ಮ ರಾಶಿ ಇದೆಯಾ?