Today Horoscope: ಇಂದು ಈ ರಾಶಿಯವರಿಗೆ ಅನಗತ್ಯ ವಿಚಾರಗಳಿಂದ ತೊಂದರೆ ಸಾಧ್ಯತೆ

Aug 19, 2023, 8:52 AM IST

ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ನಿಜ ಶ್ರಾವಣ ಮಾಸ, ಶುಕ್ಲ ಪಕ್ಷ, ಶನಿವಾರ, ತೃತೀಯ ತಿಥಿ, ಉತ್ತರ ನಕ್ಷತ್ರ.

ಶ್ರಾವಣ ತೃತೀಯದಲ್ಲಿ ಸಂಪತ್‌ ಗೌರಿ ರಥವನ್ನು ಮಾಡಬಹುದು. ಸಿಂಹ ರಾಶಿಯವರಿಗೆ ಈ ದಿನ ಮಿಶ್ರ ಫಲಗಳು ಇವೆ. ಅನಗತ್ಯ ವಿಚಾರಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ. ವೃತ್ತಿಯಲ್ಲಿ ಲಾಭವಿದ್ದು, ಸರ್ಕಾರಿ ಕ್ಷೇತ್ರದಲ್ಲಿರುವವರಿಗೆ ಅನುಕೂಲವಾಗಲಿದೆ. ಇಂದು ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ. 

ಇದನ್ನೂ ವೀಕ್ಷಿಸಿ:  News Hour: ಜನರಿಗೆ ಟೋಪಿ ಹಾಕಿ, ಚಿಕನ್‌ ಲೆಗ್‌ ಪೀಸ್ ತಿಂದ್ಕೊಂಡು ಮೇಕೆದಾಟು ಪಾದಯಾತ್ರೆ: ಎಚ್‌ಡಿಕೆ