Panchanga: ಇಂದು ಅಮೃತಸಿದ್ಧಿ ಯೋಗ, ಕೃಷ್ಣ ಸ್ಮರಣೆ ಮಾಡಿ..

Panchanga: ಇಂದು ಅಮೃತಸಿದ್ಧಿ ಯೋಗ, ಕೃಷ್ಣ ಸ್ಮರಣೆ ಮಾಡಿ..

Published : Aug 20, 2022, 09:16 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ, ಶನಿವಾರ, ನವಮಿ ತಿಥಿ, ರೋಹಿಣಿ ನಕ್ಷತ್ರ.

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ, ಶನಿವಾರ, ನವಮಿ ತಿಥಿ, ರೋಹಿಣಿ ನಕ್ಷತ್ರ. ಕೃಷ್ಣ ಜನಿಸಿದ್ದು ರೋಹಿಣಿ ನಕ್ಷತ್ರದಲ್ಲಾದ ಕಾರಣ ಇಂದು ಕೂಡಾ ಬಹಳಷ್ಟು ಜನ ಜನ್ಮಾಷ್ಟಮಿ ಆಚರಿಸುತ್ತಾರೆ. ರೋಹಿಣಿ ನಕ್ಷತ್ರ ಶನಿವಾರ ಬಂದಿದ್ದರಿಂದ ಇಂದು ಅಮೃತ ಸಿದ್ಧಿ ಯೋಗ ಕೂಡಾ ಇದೆ. ಜೊತೆಗೆ ಶ್ರಾವಣ ಶನಿವಾರದ ಶುಭ ದಿನ. ಹಾಗಾಗಿ ಈ ದಿನ ಬಹಳ ಶುಭವಾಗಿದೆ.

ಚಾಣಕ್ಯ ನೀತಿ: ಇವರನ್ನು ಕಾಲಿನಿಂದ ಸ್ಪರ್ಶಿಸಿದ್ರೆ ದುರಾದೃಷ್ಟವಂತರು ನೀವಾಗ್ತೀರಿ

ಇದರೊಂದಿಗೆ ಬುಧ ಸಂಕ್ರಮಣ ಕೂಡಾ ಇಂದು ನಡೆಯಲಿದೆ. ಇಂಥ ಶುಭವಾರ ದ್ವಾದಶ ರಾಶಿಗಳ ಫಲಾಫಲ ಹೇಗಿರಲಿದೆ ನೋಡೋಣ..

20:10Daily Horoscope: ಇವೆರೆಡನ್ನು ದಾನ ಮಾಡಿದರೆ ಮಹಾಲಕ್ಷ್ಮಿಯ ಸಂಪ್ರೀತಿಗೆ ಪಾತ್ರರಾಗಬಹುದು!
19:17ದೀಪಾವಳಿ ಹಿನ್ನಲೆಯೇನು?: ನರಕಚತುರ್ದಶಿ ನಂತರ ಬೆಳಕಿನ ಹಬ್ಬವನ್ನು ಯಾಕೆ ಆಚರಣೆ ಮಾಡುತ್ತಾರೆ ಗೊತ್ತಾ?
20:49Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ?
20:38Today Horoscope: ಈ ರಾಶಿಯವರಿಗೆ ಇಂದು ವ್ಯಥೆಯ ದಿನವಾಗಿದ್ದು, ಹಣಕಾಸಿನ ತೊಡಕು ಇರಲಿದೆ..
44:51Weekly Horoscope: ಇಂದು ಗುರು ಪೂರ್ಣಿಮಾ ಇದ್ದು, 12 ರಾಶಿಗಳ ವಾರದ ಭವಿಷ್ಯ ಹೀಗಿದೆ ?
21:03Today Horoscope: ಈ ರಾಶಿಯವರಿಗೆ ಇಂದು ಸಾಲಬಾಧೆ ಇರಲಿದ್ದು, ಆರೋಗ್ಯ ವ್ಯತ್ಯಾಸವಾಗಲಿದೆ..
20:37Today Horoscope: ಈ ರಾಶಿಯವರಿಗೆ ಇಂದು ಸಂಗಾತಿ ಜೊತೆ ಅಸಮಾಧಾನ ಬರಲಿದ್ದು, ಸಾಲ ಬಾಧೆ ಕಾಡಲಿದೆ..
20:03Today Horoscope: ಇಂದು ಆಷಾಢ ಮಾಸದ ಪ್ರಥಮ ಏಕಾದಶಿ ಇದ್ದು, ಇದರ ಮಹತ್ವವೇನು ? ಈ ದಿನ ಏನೇನು ಮಾಡಬೇಕು ?
21:11Today Horoscope: ಈ ರಾಶಿಯ ತಂದೆ-ಮಕ್ಕಳಲ್ಲಿ ಭಿನ್ನಭಿಪ್ರಾಯ ಬರಲಿದ್ದು, ಅನಗತ್ಯ ವ್ಯಯ ಉಂಟಾಗಲಿದೆ..
19:00Today Horoscope: ಈ ರಾಶಿಯವರಿಗೆ ಇಂದು ವ್ಯಥೆಯ ದಿನವಾಗಿದ್ದು, ಮಾನಸಿಕವಾಗಿ ಕುಗ್ಗುವಿರಿ..
Read more