ಹರಿಹರರ ಆರಾಧನೆಯಿಂದ ಶುಭ ದಿನ ಸಿದ್ಧಿ

Aug 22, 2022, 9:57 AM IST

ಓದುಗರೆಲ್ಲರಿಗೂ ಶುಭ ಬೆಳಗು, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ, ಸೋಮವಾರ, ಏಕಾದಶಿ ತಿಥಿ, ಮೃಗಶಿರ ನಕ್ಷತ್ರ. ಇಂದು ಸೋಮವಾರವಾದ್ದರಿಂದ ಶಿವನ ಆರಾಧನೆ ಮತ್ತು ಏಕಾದಶಿಯಾದ್ಧರಿಂದ ವಿಷ್ಣುವಿನ ಆರಾಧನೆ ಮಾಡಬೇಕು. ಹರಿಹರರ ಆರಾಧನೆಯಿಂದ ಶುಭ ದಿನ ಸಿದ್ಧಿ. ಇದಲ್ಲದೆ, ದ್ವಾದಶ ರಾಶಿಗಳ ದೈನಂದಿನ ಭವಿಷ್ಯ, ವೀಕ್ಷಕರ ಪ್ರಶ್ನೆಗಳಿಗೆ ಉತ್ತರವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ನೀಡಿದ್ದಾರೆ. 

ಗಣೇಶ ಚತುರ್ಥಿ 2022: ಮೂರ್ತಿ ಪ್ರತಿಷ್ಠಾಪನೆ ಸಮಯ ಈ ತಪ್ಪು ಖಂಡಿತಾ ಮಾಡ್ಬೇಡಿ!