Today Horoscope: ಇಂದು ಮಿಥುನ ರಾಶಿಯವರಿಗೆ ವೃತ್ತಿಯಲ್ಲಿ ಅನುಕೂಲ, ಒಳಿತಿಗಾಗಿ ಶಿವ ಕವಚ ಪಠಿಸಿ

Aug 26, 2023, 8:35 AM IST

ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ನಿಜ ಶ್ರಾವಣ ಮಾಸ, ಶುಕ್ಲ ಪಕ್ಷ, ಶನಿವಾರ,   ದಶಮಿ ತಿಥಿ, ಮೂಲ ನಕ್ಷತ್ರ.

ಈ ದಿನ ಶ್ರಾವಣ ಶನಿವಾರವಾಗಿದ್ದು, ವಿಷ್ಣುವಿನ ಹಾಗೂ ಆಂಜನೇಯ ಸ್ವಾಮಿ ಪ್ರಾರ್ಥನೆ ಮಾಡಿ. ಆಂಜನೇಯ ಸ್ವಾಮಿಗೆ ವಿಳ್ಳೆದೆಲೆ ಹಾರವನ್ನು ಹಾಕಿ. ವಿಷ್ಣುಗೆ ತುಳಸಿ ಸಮರ್ಪಣೆ ಮಾಡಿ. ಮಿಥುನ ರಾಶಿಯವರಿಗೆ ವೃತ್ತಿ, ವಿದ್ಯಾಭ್ಯಾಸದಲ್ಲಿ ಅನುಕೂಲವಾಗಲಿದ್ದು, ಹಿರಿಯರ ಮಾರ್ಗದರ್ಶನ ದೊರೆಯಲಿದೆ. ಇಂದು ಈ ರಾಶಿಯವರಿಗೆ ಕಿವಿ ಸಂಬಂಧಿ ತೊಂದರೆ ಬರುವ ಸಾಧ್ಯತೆ ಇದೆ. ಶಿವ ಕವಚ, ಆದಿತ್ಯ ಹೃದಯ ಪಠಿಸಿ.

ಇದನ್ನೂ ವೀಕ್ಷಿಸಿ:  News Hour: ಹೀಯಾಳಿಸಿದವರೇ ಎದುರೇ ಹೆಮ್ಮರವಾಗಿ ಬೆಳೆದು ನಿಂತ ಭಾರತದ ಇಸ್ರೋ!