Panchang: ಇಂದು ಷಷ್ಠಿ, ನಾಗಲಮಡಿಕೆ ರಥೋತ್ಸವ ವಿಶೇಷ

Panchang: ಇಂದು ಷಷ್ಠಿ, ನಾಗಲಮಡಿಕೆ ರಥೋತ್ಸವ ವಿಶೇಷ

Published : Dec 28, 2022, 09:19 AM ISTUpdated : Dec 28, 2022, 09:21 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಏನಿದೆ? ಈ ದಿನದ ವಿಶೇಷತೆ ಏನು? ದ್ವಾದಶ ರಾಶಿಗಳ ಭವಿಷ್ಯವೇನು?

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯಣ, ಹೇಮಂತ ಋತು, ಪುಶ್ಯ ಮಾಸ, ಶುಕ್ಲ ಪಕ್ಷ, ಬುಧವಾರ, ಷಷ್ಠಿ ತಿಥಿ, ಶತಭಿಷ ನಕ್ಷತ್ರ.  

 ಈ ದಿನವನ್ನು ತುಳುವ ಷಷ್ಠಿ ಎನ್ನಲಾಗುತ್ತದೆ. ಷಷ್ಠಿಯಲ್ಲಿ ಸುಬ್ರಹ್ಮಣ್ಯನ ಆರಾಧನೆ ಯಥೇಚ್ಛವಾಗಿ ನಡೆಯುತ್ತದೆ.ನಾಗಲಮಡಿಕೆಯ ನಾಗಕ್ಷೇತ್ರದಲ್ಲಿ ನಡೆಯುವ ಸುಬ್ರಹ್ಮಣ್ಯನ ಆರಾಧನೆ ವಿಶೇಷವಾದುದು. ಇಂದು ಅಲ್ಲಿ ರಥೋತ್ಸವ. ಇದರಲ್ಲಿ ಶ್ರದ್ಧೆಯಿಂದ ಪಾಲ್ಗೊಂಡರೆ ನಾಗದೋಷ ಇರುವುದಿಲ್ಲ ಎನ್ನುತ್ತಾರೆ  ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಳು, ವೀಕ್ಷಕರ ಸಂದೇಶಗಳಿಗೆ ಸಮಾಧಾನಕರ ಉತ್ತರ, ದ್ವಾದಶ ರಾಶಿಗಳ ದಿನ ಭವಿಷ್ಯವನ್ನೂ ತಿಳಿಸಿದ್ದಾರೆ. 

ಹೆಚ್ಚುತ್ತಿರುವ ದಿಢೀರ್ ಸಾವುಗಳು; ನಿಜವಾಯ್ತು ಕೋಡಿ ಶ್ರೀ ಭವಿಷ್ಯ!

20:10Daily Horoscope: ಇವೆರೆಡನ್ನು ದಾನ ಮಾಡಿದರೆ ಮಹಾಲಕ್ಷ್ಮಿಯ ಸಂಪ್ರೀತಿಗೆ ಪಾತ್ರರಾಗಬಹುದು!
19:17ದೀಪಾವಳಿ ಹಿನ್ನಲೆಯೇನು?: ನರಕಚತುರ್ದಶಿ ನಂತರ ಬೆಳಕಿನ ಹಬ್ಬವನ್ನು ಯಾಕೆ ಆಚರಣೆ ಮಾಡುತ್ತಾರೆ ಗೊತ್ತಾ?
20:49Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ?
20:38Today Horoscope: ಈ ರಾಶಿಯವರಿಗೆ ಇಂದು ವ್ಯಥೆಯ ದಿನವಾಗಿದ್ದು, ಹಣಕಾಸಿನ ತೊಡಕು ಇರಲಿದೆ..
44:51Weekly Horoscope: ಇಂದು ಗುರು ಪೂರ್ಣಿಮಾ ಇದ್ದು, 12 ರಾಶಿಗಳ ವಾರದ ಭವಿಷ್ಯ ಹೀಗಿದೆ ?
21:03Today Horoscope: ಈ ರಾಶಿಯವರಿಗೆ ಇಂದು ಸಾಲಬಾಧೆ ಇರಲಿದ್ದು, ಆರೋಗ್ಯ ವ್ಯತ್ಯಾಸವಾಗಲಿದೆ..
20:37Today Horoscope: ಈ ರಾಶಿಯವರಿಗೆ ಇಂದು ಸಂಗಾತಿ ಜೊತೆ ಅಸಮಾಧಾನ ಬರಲಿದ್ದು, ಸಾಲ ಬಾಧೆ ಕಾಡಲಿದೆ..
20:03Today Horoscope: ಇಂದು ಆಷಾಢ ಮಾಸದ ಪ್ರಥಮ ಏಕಾದಶಿ ಇದ್ದು, ಇದರ ಮಹತ್ವವೇನು ? ಈ ದಿನ ಏನೇನು ಮಾಡಬೇಕು ?
21:11Today Horoscope: ಈ ರಾಶಿಯ ತಂದೆ-ಮಕ್ಕಳಲ್ಲಿ ಭಿನ್ನಭಿಪ್ರಾಯ ಬರಲಿದ್ದು, ಅನಗತ್ಯ ವ್ಯಯ ಉಂಟಾಗಲಿದೆ..
19:00Today Horoscope: ಈ ರಾಶಿಯವರಿಗೆ ಇಂದು ವ್ಯಥೆಯ ದಿನವಾಗಿದ್ದು, ಮಾನಸಿಕವಾಗಿ ಕುಗ್ಗುವಿರಿ..
Read more