Today Horoscope: ಇಂದು ಆಷಾಢ ಮಾಸದ ಕೊನೆ ಶುಕ್ರವಾರ...ಮಹಾಲಕ್ಷ್ಮೀ ಆರಾಧನೆ ಹೀಗೆ ಮಾಡಿ..

Jul 14, 2023, 8:46 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ,ಶುಕ್ರವಾರ , ದ್ವಾದಶಿ ತಿಥಿ, ರೋಹಿಣಿ ನಕ್ಷತ್ರ. 

ಆಷಾಢ ಮಾಸದ ಕೊನೆ ಶುಕ್ರವಾರ ಇದಾಗಿದೆ. ಪ್ರತಿ ಶುಕ್ರವಾರ ಮಹಾಲಕ್ಷ್ಮೀ ಪೂಜೆಯನ್ನು ಮಾಡಲಾಗುತ್ತದೆ. ಆಷಾಢ ಶುಕ್ರವಾರದ ದಿನ ಮಹಾಲಕ್ಷ್ಮೀಗೆ ವಿಶಿಷ್ಟವಾದ ಪಠಣವಿದೆ. ಇದನ್ನು ಈ ದಿನ ಹೇಳಿ. ಜೊತೆಗೆ ಇಂದು ಒಂದು ತುಪ್ಪದ ದೀಪ ಹಚ್ಚಿ.ಆಷಾಢ ಶುಕ್ರವಾರ ಈ ಲಕ್ಷ್ಮಿ ಮಂತ್ರ ಪಠಿಸಿದರೆ ಸಂಪತ್ತಿಗೆ ಬರಗಾಲವೇ ಇರದು. ಸೋಮಾರಿಗಳು ವಾಸಿಸುವಂತಹ ಮನೆಗಳಲ್ಲಿ ಲಕ್ಷ್ಮಿ ದೇವಿಯು ನೆಲೆಸಲು ಇಷ್ಟಪಡುವುದಿಲ್ಲ.  

ಇದನ್ನೂ ವೀಕ್ಷಿಸಿ: News Hour: ವಿಧಾನಸಭೆಯಲ್ಲಿ ಇಂದು ವರ್ಗಾವಣೆ ಜಟಾಪಟಿ!