Today Rashibhavishy: ಇಂದಿನ ದಿನ ಭವಿಷ್ಯ: ಈ ದಿನ ಶಿವ, ಪಾರ್ವತಿ, ಸುಬ್ರಹ್ಮಣ್ಯ ಸ್ವಾಮಿ ಆರಾಧನೆ ಮಾಡಿ..

Jun 16, 2023, 8:40 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ಶುಕ್ರವಾರ, ತ್ರಯೋದಶಿ ತಿಥಿ, ಕೃತ್ತಿಕಾ ನಕ್ಷತ್ರ. 

ಕೃತ್ತಿಕಾ ನಕ್ಷತ್ರ ಶುಭ ಕಾರ್ಯಕ್ಕೆ ಒಳ್ಳೆಯದು. ಈ ನಕ್ಷತ್ರ ಇದ್ದಾಗ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಬೇಕು. ಮಾಸ ಶಿವರಾತ್ರಿ ಇರುವುದರಿಂದ ಶಿವನ ಆರಾಧನೆ ಮಾಡಿ. ಈಶ್ವರನಿಂದ ಜ್ಞಾನ, ಪಾರ್ವತಿಯಿಂದ ಬಲ ಹೆಚ್ಚಾಗುತ್ತದೆ. ಸುಬ್ರಹ್ಮಣ್ಯ ಸ್ವಾಮಿಯಿಂದ ನಮ್ಮ ಬುದ್ಧಿ ಹೆಚ್ಚಾಗುತ್ತದೆ. ನಿಮ್ಮ ಮನಸ್ಸಿನ ಮಂಗಲಕ್ಕಾಗಿ ಈಶ್ವರನಿಗೆ ರುದ್ರಾಭಿಷೇಕ ಮಾಡಿಸಿ.

ಇದನ್ನೂ ವೀಕ್ಷಿಸಿ: ಮಹದೇವಪ್ಪನೂ ಕನ್‌ವರ್ಟ್, ಕಾಕಾ ಪಾಟಿಲನೂ ಕನ್‌ವರ್ಟ್, ಮತಾಂತರ ನಿಷೇಧ ವಾಪಸ್‌ಗೆ ಯತ್ನಾಳ್ ತಿರುಗೇಟು!