Today Rashibhavishy: ಇಂದು ಮಣ್ಣೆತ್ತಿನ ಅಮಾವಾಸ್ಯೆ..ಈ ದಿನ ಏನು ಮಾಡಬೇಕು, ಮಾಡಬಾರದು..?

Today Rashibhavishy: ಇಂದು ಮಣ್ಣೆತ್ತಿನ ಅಮಾವಾಸ್ಯೆ..ಈ ದಿನ ಏನು ಮಾಡಬೇಕು, ಮಾಡಬಾರದು..?

Published : Jun 18, 2023, 08:48 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಏನಿದೆ? ಈ ದಿನದ ವಿಶೇಷತೆ ಏನು? ದ್ವಾದಶ ರಾಶಿಗಳ ಭವಿಷ್ಯವೇನು?
 

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ,ಭಾನುವಾರ, ಅಮಾವಾಸ್ಯೆ ತಿಥಿ, ಮೃಗಶಿರ ನಕ್ಷತ್ರ. 

ಈ ದಿನ ಮಣ್ಣೆತ್ತಿನ ಅಮಾವಾಸ್ಯೆ ಇದೆ. ಹೀಗೆಂದರೆ ಮಣ್ಣನ್ನು ಹದ ಮಾಡುವ ಸಮಯ ಇದು ಎಂಬುದಾಗಿದೆ. ಕೃಷಿಕನ ಬದುಕಿನಲ್ಲಿ ಆಸರೆಯಾಗಿರುವ ಎತ್ತುಗಳನ್ನು ಈ ದಿನ ಪೂಜಿಸಲಾಗುತ್ತದೆ. ಈ ದಿನ ಒಳ್ಳೆಯದಾಗಿದೆ. ಇಂದು ಪಿತೃದೇವತೆಗಳ ಆರಾಧನೆ ಮಾಡಬೇಕು. ಹಿರಿಯರ ಸ್ಮರಣಾರ್ಥವಾಗಿ ದಾನ- ಧರ್ಮವನ್ನು ಮಾಡಿ. ಅವರ ಅನುಗ್ರಹದಿಂದ ನಿಮ್ಮ ಜೀವನ ಉತ್ತಮವಾಗಿ ಇರಲಿ. ಪ್ರತಿ ಅಮಾವಾಸ್ಯೆ ದಿನ ನಿಮ್ಮ ಮನೆಯ ಮೇಲೆ ಕಾಗೆ ಒಂದು ತುತ್ತು ಅನ್ನವನ್ನು ಇಡಿ.  

ಇದನ್ನೂ ವೀಕ್ಷಿಸಿ: ಬಿಜೆಪಿ-ಕಾಂಗ್ರೆಸ್‌ ನಡುವೆ ರೈಸ್‌ ರಾಜಕೀಯ, ಬಸ್‌ ಡೋರ್‌ ಕಿತ್ತು ಕಂಡಕ್ಟರ್‌ಗೆ ಕೊಟ್ಟ 'ಶಕ್ತಿ' ಮಹಿಳೆಯರು!

20:10Daily Horoscope: ಇವೆರೆಡನ್ನು ದಾನ ಮಾಡಿದರೆ ಮಹಾಲಕ್ಷ್ಮಿಯ ಸಂಪ್ರೀತಿಗೆ ಪಾತ್ರರಾಗಬಹುದು!
19:17ದೀಪಾವಳಿ ಹಿನ್ನಲೆಯೇನು?: ನರಕಚತುರ್ದಶಿ ನಂತರ ಬೆಳಕಿನ ಹಬ್ಬವನ್ನು ಯಾಕೆ ಆಚರಣೆ ಮಾಡುತ್ತಾರೆ ಗೊತ್ತಾ?
20:49Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ?
20:38Today Horoscope: ಈ ರಾಶಿಯವರಿಗೆ ಇಂದು ವ್ಯಥೆಯ ದಿನವಾಗಿದ್ದು, ಹಣಕಾಸಿನ ತೊಡಕು ಇರಲಿದೆ..
44:51Weekly Horoscope: ಇಂದು ಗುರು ಪೂರ್ಣಿಮಾ ಇದ್ದು, 12 ರಾಶಿಗಳ ವಾರದ ಭವಿಷ್ಯ ಹೀಗಿದೆ ?
21:03Today Horoscope: ಈ ರಾಶಿಯವರಿಗೆ ಇಂದು ಸಾಲಬಾಧೆ ಇರಲಿದ್ದು, ಆರೋಗ್ಯ ವ್ಯತ್ಯಾಸವಾಗಲಿದೆ..
20:37Today Horoscope: ಈ ರಾಶಿಯವರಿಗೆ ಇಂದು ಸಂಗಾತಿ ಜೊತೆ ಅಸಮಾಧಾನ ಬರಲಿದ್ದು, ಸಾಲ ಬಾಧೆ ಕಾಡಲಿದೆ..
20:03Today Horoscope: ಇಂದು ಆಷಾಢ ಮಾಸದ ಪ್ರಥಮ ಏಕಾದಶಿ ಇದ್ದು, ಇದರ ಮಹತ್ವವೇನು ? ಈ ದಿನ ಏನೇನು ಮಾಡಬೇಕು ?
21:11Today Horoscope: ಈ ರಾಶಿಯ ತಂದೆ-ಮಕ್ಕಳಲ್ಲಿ ಭಿನ್ನಭಿಪ್ರಾಯ ಬರಲಿದ್ದು, ಅನಗತ್ಯ ವ್ಯಯ ಉಂಟಾಗಲಿದೆ..
19:00Today Horoscope: ಈ ರಾಶಿಯವರಿಗೆ ಇಂದು ವ್ಯಥೆಯ ದಿನವಾಗಿದ್ದು, ಮಾನಸಿಕವಾಗಿ ಕುಗ್ಗುವಿರಿ..