Today Horoscope: ಇಂದು ಪ್ರಥಮ ಏಕಾದಶಿ ಇದ್ದು, ವಿಷ್ಣುವಿನ ಆರಾಧನೆ ಮಾಡಿ

Today Horoscope: ಇಂದು ಪ್ರಥಮ ಏಕಾದಶಿ ಇದ್ದು, ವಿಷ್ಣುವಿನ ಆರಾಧನೆ ಮಾಡಿ

Published : Jun 29, 2023, 08:47 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಏನಿದೆ? ಈ ದಿನದ ವಿಶೇಷತೆ ಏನು? ದ್ವಾದಶ ರಾಶಿಗಳ ಭವಿಷ್ಯವೇನು?
 

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ಗುರುವಾರ, ಏಕಾದಶಿ ದಶಮಿ ತಿಥಿ, ಸ್ವಾತಿ ನಕ್ಷತ್ರ .  

ಆಷಾಢದಲ್ಲಿ ಏಕಾದಶಿ ಬಂದರೇ ತುಂಬಾ ಒಳ್ಳೆಯದು. ಏಕೆಂದರೆ ವಿಷ್ಣುವಿನ ಆರಾಧನೆಗೆ ಇದು ತುಂಬಾ ಪ್ರಶಕ್ತವಾದ ಕಾಲವಾಗಿದೆ. ಶಯನಿ ಏಕಾದಶಿ ವೇಳೆ ವಿಷ್ಣುವಿನ ಯೋಗ ನಿದ್ರಾ ಕಾಲವಾಗಿದೆ. ಈ ದಿನವನ್ನು ಆಷಾಢ ಏಕಾದಶಿ ಅಥವಾ ಆಷಾಢಿ ಎಂದೂ ಕರೆಯಲಾಗುತ್ತದೆ. ಇಂದು ಉಪವಾಸ ಇದ್ದು, ವಿಷ್ಣುವಿನ ಆರಾಧನೆ ಹಾಗೂ ತುಳಿಸಿ ಅರ್ಚನೆ ಮಾಡಿ.

ಇದನ್ನೂ ವೀಕ್ಷಿಸಿ: ದವಸ ಧಾನ್ಯ ಬೆಲೆ ಏರಿಕೆಗೆ ಕಾರಣ ಏನು? ಇನ್ನೆಷ್ಟು ದಿನ ಬೆಲೆ ಏರಿಕೆಯಾಗಲಿದೆ ನೋಡಿ..

20:10Daily Horoscope: ಇವೆರೆಡನ್ನು ದಾನ ಮಾಡಿದರೆ ಮಹಾಲಕ್ಷ್ಮಿಯ ಸಂಪ್ರೀತಿಗೆ ಪಾತ್ರರಾಗಬಹುದು!
19:17ದೀಪಾವಳಿ ಹಿನ್ನಲೆಯೇನು?: ನರಕಚತುರ್ದಶಿ ನಂತರ ಬೆಳಕಿನ ಹಬ್ಬವನ್ನು ಯಾಕೆ ಆಚರಣೆ ಮಾಡುತ್ತಾರೆ ಗೊತ್ತಾ?
20:49Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ?
20:38Today Horoscope: ಈ ರಾಶಿಯವರಿಗೆ ಇಂದು ವ್ಯಥೆಯ ದಿನವಾಗಿದ್ದು, ಹಣಕಾಸಿನ ತೊಡಕು ಇರಲಿದೆ..
44:51Weekly Horoscope: ಇಂದು ಗುರು ಪೂರ್ಣಿಮಾ ಇದ್ದು, 12 ರಾಶಿಗಳ ವಾರದ ಭವಿಷ್ಯ ಹೀಗಿದೆ ?
21:03Today Horoscope: ಈ ರಾಶಿಯವರಿಗೆ ಇಂದು ಸಾಲಬಾಧೆ ಇರಲಿದ್ದು, ಆರೋಗ್ಯ ವ್ಯತ್ಯಾಸವಾಗಲಿದೆ..
20:37Today Horoscope: ಈ ರಾಶಿಯವರಿಗೆ ಇಂದು ಸಂಗಾತಿ ಜೊತೆ ಅಸಮಾಧಾನ ಬರಲಿದ್ದು, ಸಾಲ ಬಾಧೆ ಕಾಡಲಿದೆ..
20:03Today Horoscope: ಇಂದು ಆಷಾಢ ಮಾಸದ ಪ್ರಥಮ ಏಕಾದಶಿ ಇದ್ದು, ಇದರ ಮಹತ್ವವೇನು ? ಈ ದಿನ ಏನೇನು ಮಾಡಬೇಕು ?
21:11Today Horoscope: ಈ ರಾಶಿಯ ತಂದೆ-ಮಕ್ಕಳಲ್ಲಿ ಭಿನ್ನಭಿಪ್ರಾಯ ಬರಲಿದ್ದು, ಅನಗತ್ಯ ವ್ಯಯ ಉಂಟಾಗಲಿದೆ..
19:00Today Horoscope: ಈ ರಾಶಿಯವರಿಗೆ ಇಂದು ವ್ಯಥೆಯ ದಿನವಾಗಿದ್ದು, ಮಾನಸಿಕವಾಗಿ ಕುಗ್ಗುವಿರಿ..