ಇಂದು ಅಮಾವಾಸ್ಯೆ: ಈ ದಿನ ಮಕ್ಕಳ ಜನನವಾದ್ರೆ ತಂದೆ-ತಾಯಿಗೆ ತೊಡಕು, ಇದಕ್ಕೆ ಪರಿಹಾರ ಇಲ್ಲಿದೆ..

ಇಂದು ಅಮಾವಾಸ್ಯೆ: ಈ ದಿನ ಮಕ್ಕಳ ಜನನವಾದ್ರೆ ತಂದೆ-ತಾಯಿಗೆ ತೊಡಕು, ಇದಕ್ಕೆ ಪರಿಹಾರ ಇಲ್ಲಿದೆ..

Published : May 19, 2023, 09:50 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಏನಿದೆ? ಈ ದಿನದ ವಿಶೇಷತೆ ಏನು? ಯಾವ ರಾಶಿಗಳ ಭವಿಷ್ಯವೇನು?

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖಾ ಮಾಸ, ಕೃಷ್ಣ ಪಕ್ಷ, ಶುಕ್ರವಾರ, ಅಮಾವಾಸ್ಯೆ ತಿಥಿ, ಭರಣಿ ನಕ್ಷತ್ರ.

ಈ ದಿನ ಅಮಾವಾಸ್ಯೆ ಇದ್ದು, ಇಂದು ಮಕ್ಕಳ ಜನನವಾದ್ರೆ ಕುಹು ಶಾಂತಿ ಮಾಡಿಸಬೇಕಾಗುತ್ತದೆ. ಇದರಿಂದ ತಂದೆ-ತಾಯಿಗಳಿಗೆ ತೊಡಕು ಉಂಟಾಗುತ್ತದೆ. ಮನಸ್ಸಿನ ವ್ಯಥೆ, ನಿದ್ರಾ ಹೀನತೆ ಹೆಚ್ಚಾಗುತ್ತದೆ. ಈ ಸಂದರ್ಭದಲ್ಲಿ ಚಂದ್ರ ಗ್ರಹ ಪ್ರಾರ್ಥನೆ ಮಾಡಿ, ಜೊತೆಗೆ ಪಿತೃ ದೇವತೆಗಳ ಆರಾಧನೆಗೆ ಇಂದು ಒಳ್ಳೆಯ ದಿನವಾಗಿದೆ. ಈ ದಿನ ನಿಮ್ಮ ಹಿರಿಯರನ್ನು ಸ್ಮರಿಸಿ, ಅವರ ಆಶೀರ್ವಾದ ಪಡೆಯಿರಿ.

ಇದನ್ನೂ ವೀಕ್ಷಿಸಿ: ಹೈಕಮಾಂಡ್‌ ಮಟ್ಟದಲ್ಲಿ ನಡೆಯಿತು ರಹಸ್ಯ ಒಪ್ಪಂದ, ಅಧಿಕಾರ ಹಂಚಿಕೆಗೆ ಒಪ್ಪಿದ ನಾಯಕರು!

20:10Daily Horoscope: ಇವೆರೆಡನ್ನು ದಾನ ಮಾಡಿದರೆ ಮಹಾಲಕ್ಷ್ಮಿಯ ಸಂಪ್ರೀತಿಗೆ ಪಾತ್ರರಾಗಬಹುದು!
19:17ದೀಪಾವಳಿ ಹಿನ್ನಲೆಯೇನು?: ನರಕಚತುರ್ದಶಿ ನಂತರ ಬೆಳಕಿನ ಹಬ್ಬವನ್ನು ಯಾಕೆ ಆಚರಣೆ ಮಾಡುತ್ತಾರೆ ಗೊತ್ತಾ?
20:49Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ?
20:38Today Horoscope: ಈ ರಾಶಿಯವರಿಗೆ ಇಂದು ವ್ಯಥೆಯ ದಿನವಾಗಿದ್ದು, ಹಣಕಾಸಿನ ತೊಡಕು ಇರಲಿದೆ..
44:51Weekly Horoscope: ಇಂದು ಗುರು ಪೂರ್ಣಿಮಾ ಇದ್ದು, 12 ರಾಶಿಗಳ ವಾರದ ಭವಿಷ್ಯ ಹೀಗಿದೆ ?
21:03Today Horoscope: ಈ ರಾಶಿಯವರಿಗೆ ಇಂದು ಸಾಲಬಾಧೆ ಇರಲಿದ್ದು, ಆರೋಗ್ಯ ವ್ಯತ್ಯಾಸವಾಗಲಿದೆ..
20:37Today Horoscope: ಈ ರಾಶಿಯವರಿಗೆ ಇಂದು ಸಂಗಾತಿ ಜೊತೆ ಅಸಮಾಧಾನ ಬರಲಿದ್ದು, ಸಾಲ ಬಾಧೆ ಕಾಡಲಿದೆ..
20:03Today Horoscope: ಇಂದು ಆಷಾಢ ಮಾಸದ ಪ್ರಥಮ ಏಕಾದಶಿ ಇದ್ದು, ಇದರ ಮಹತ್ವವೇನು ? ಈ ದಿನ ಏನೇನು ಮಾಡಬೇಕು ?
21:11Today Horoscope: ಈ ರಾಶಿಯ ತಂದೆ-ಮಕ್ಕಳಲ್ಲಿ ಭಿನ್ನಭಿಪ್ರಾಯ ಬರಲಿದ್ದು, ಅನಗತ್ಯ ವ್ಯಯ ಉಂಟಾಗಲಿದೆ..
19:00Today Horoscope: ಈ ರಾಶಿಯವರಿಗೆ ಇಂದು ವ್ಯಥೆಯ ದಿನವಾಗಿದ್ದು, ಮಾನಸಿಕವಾಗಿ ಕುಗ್ಗುವಿರಿ..
Read more