Today Horoscope: ಶನಿವಾರದ ವಾರ ಭವಿಷ್ಯ : ಅಮೃತ ಸಿದ್ಧಿಫಲವಿದ್ದು, ಶುಭಕಾರ್ಯಗಳಿಗೆ ಈ ದಿನ ಉತ್ತಮ

May 20, 2023, 9:59 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ಉತ್ತರಾಯಣ, ಗ್ರೀಷ ಋತು, ಚೈತ್ರ ಮಾಸ, ಶುಕ್ಲ ಪಕ್ಷ, ಶನಿವಾರ, ಪ್ರತಿಪತ್‌ ತಿಥಿ, ಕೃತ್ತಿಕಾ ನಕ್ಷತ್ರ.

ಶನಿವಾರದಲ್ಲಿ ರೋಹಿಣಿ ನಕ್ಷತ್ರ ಸೇರಿದರೆ ಅದು ಅಮೃತ ಸಿದ್ಧಿಫಲವನ್ನು ಸೂಚಿಸುತ್ತದೆ. ಈ ನಕ್ಷತ್ರ ಅತ್ಯಂತ ಉತ್ಕೃಷ್ಟ ನಕ್ಷತ್ರವಾಗಿದೆ. ಈ ಸಮಯ ಒಳ್ಳೆ ಕೆಲಸಕ್ಕೆ ಉತ್ತಮವಾಗಿದೆ. ಲಗ್ನಕ್ಕೆ ಗುರು ದೃಷ್ಟಿಯಿದ್ದರೇ ಇನ್ನೂ ತುಂಬಾ ಒಳ್ಳೆಯದು. ಒಟ್ಟಿನಲ್ಲಿ ಈ ದಿನ ಒಳ್ಳೆಯ ಕಾರ್ಯಕ್ಕೆ ತುಂಬಾ ಉತ್ತಮವಾಗಿದೆ. ಹಾಗಾಗಿ ಈ ದಿನ ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ: ಕೋವಿಡ್‌ ನಂತರ ಹೃದಯ ಸಂಬಂಧಿ ಕಾಯಿಲೆಯ ಪ್ರಮಾಣ ಹೆಚ್ಚಳ-ಡಾ.ರಾಜೇಶ್‌