Panchang: ಇಂದು ಕನ್ನಡ ರಾಜ್ಯೋತ್ಸವ, ನಾಡಿನ ಹಿನ್ನೆಲೆ ಅರಿಯೋಣ..

Nov 1, 2022, 9:36 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯಣ, ಶರದೃತು, ಕಾರ್ತೀಕ ಮಾಸ, ಶುಕ್ಲ ಪಕ್ಷ, ಮಂಗಳವಾರ, ಅಷ್ಟಮಿ ತಿಥಿ, ಉತ್ತರಾಷಾಢ/ಶ್ರವಣ ನಕ್ಷತ್ರ.

ಇಂದು ಕನ್ನಡ ರಾಜ್ಯೋತ್ಸವ. ಈ ನಾಡಿನ ಹಿರಿಮೆ, ಗರಿಮೆ, ಹಿನ್ನೆಲೆ ಮುಂತಾದವಕ್ಕೆ ಸಂಬಂಧಿಸಿದ ಅಪರೂಪದ ಸಂಗತಿಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು. ಜೊತೆಗೆ, ವೀಕ್ಷಕರ ಪ್ರಶ್ನೆಗಳಿಗೆ ಉತ್ತರವನ್ನೂ, ದ್ವಾದಶ ರಾಶಿಗಳ ಇಂದಿನ ಫಲವನ್ನು  ತಿಳಿಯೋಣ. 
 
ಸರ್ವರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು