Panchanga: ಇಂದು ಯಮದ್ವಿತೀಯ, ಬ್ರಾತೃತ್ವ ಆಚರಿಸಿ..

Panchanga: ಇಂದು ಯಮದ್ವಿತೀಯ, ಬ್ರಾತೃತ್ವ ಆಚರಿಸಿ..

Published : Oct 27, 2022, 09:32 AM ISTUpdated : Oct 27, 2022, 09:33 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯಣ, ಶರದೃತು, ಕಾರ್ತೀಕ ಮಾಸ, ಶುಕ್ಲ ಪಕ್ಷ, ಗುರುವಾರ, ದ್ವಿತೀಯಾ ತಿಥಿ, ವಿಶಾಖಾ ನಕ್ಷತ್ರ.

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯಣ, ಶರದೃತು, ಕಾರ್ತೀಕ ಮಾಸ, ಶುಕ್ಲ ಪಕ್ಷ, ಗುರುವಾರ, ದ್ವಿತೀಯಾ ತಿಥಿ, ವಿಶಾಖಾ ನಕ್ಷತ್ರ.
ಈ ದಿನವನ್ನು ಯಮದ್ವಿತೀಯ ಎನ್ನಲಾಗುತ್ತದೆ. ಈ ದಿನ ಯಮರಾಜ ತನ್ನ ಸಹೋದರಿ ಯಮಿಯ ಮನೆಗೆ ಹೋಗಿ ಔತಣ ಸ್ವೀಕರಿಸಿ ಸಂತಸ ಪಟ್ಟ ದಿನ. ಆ ನೆನಪಿನಲ್ಲಿ ಈಗಲೂ ಸಹೋದರರು ಸಹೋದರಿಯ ಮನೆಗೆ ಹೋಗಿ ಔತಣ ಸ್ವೀಕರಿಸುತ್ತಾರೆ. ಇದರಿಂದ ಬ್ರಾತೃತ್ವ ಹೆಚ್ಚುತ್ತದೆ. ಇದಲ್ಲದೆ ಇಂದಿನ ಮತ್ತೊಂದು ವಿಶೇಷವೆಂದರೆ ಹಾಸನಾಂಬೆ ದೇವಾಲಯ ದರ್ಶನ ಇಂದು ಕೊನೆಯಾಗುತ್ತಿದೆ. ದಿನವಿಶೇಷದ ಜೊತೆಗೆ ವೀಕ್ಷಕರ ಪ್ರಶ್ನೆಗಳಿಗೆ ಉತ್ತರಗಳನ್ನೂ, ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನೂ ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. 
 
ಹಾಸನ: ಸಂಭ್ರಮದ ಹಾಸನಾಂಬೆ-ಸಿದ್ದೇಶ್ವರ ಜಾತ್ರಾ ಮಹೋತ್ಸವ, ಇಂದು ಮಧ್ಯಾಹ್ನ 12ಕ್ಕೆ ದೇಗುಲ ಬಂದ್‌

20:10Daily Horoscope: ಇವೆರೆಡನ್ನು ದಾನ ಮಾಡಿದರೆ ಮಹಾಲಕ್ಷ್ಮಿಯ ಸಂಪ್ರೀತಿಗೆ ಪಾತ್ರರಾಗಬಹುದು!
19:17ದೀಪಾವಳಿ ಹಿನ್ನಲೆಯೇನು?: ನರಕಚತುರ್ದಶಿ ನಂತರ ಬೆಳಕಿನ ಹಬ್ಬವನ್ನು ಯಾಕೆ ಆಚರಣೆ ಮಾಡುತ್ತಾರೆ ಗೊತ್ತಾ?
20:49Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ?
20:38Today Horoscope: ಈ ರಾಶಿಯವರಿಗೆ ಇಂದು ವ್ಯಥೆಯ ದಿನವಾಗಿದ್ದು, ಹಣಕಾಸಿನ ತೊಡಕು ಇರಲಿದೆ..
44:51Weekly Horoscope: ಇಂದು ಗುರು ಪೂರ್ಣಿಮಾ ಇದ್ದು, 12 ರಾಶಿಗಳ ವಾರದ ಭವಿಷ್ಯ ಹೀಗಿದೆ ?
21:03Today Horoscope: ಈ ರಾಶಿಯವರಿಗೆ ಇಂದು ಸಾಲಬಾಧೆ ಇರಲಿದ್ದು, ಆರೋಗ್ಯ ವ್ಯತ್ಯಾಸವಾಗಲಿದೆ..
20:37Today Horoscope: ಈ ರಾಶಿಯವರಿಗೆ ಇಂದು ಸಂಗಾತಿ ಜೊತೆ ಅಸಮಾಧಾನ ಬರಲಿದ್ದು, ಸಾಲ ಬಾಧೆ ಕಾಡಲಿದೆ..
20:03Today Horoscope: ಇಂದು ಆಷಾಢ ಮಾಸದ ಪ್ರಥಮ ಏಕಾದಶಿ ಇದ್ದು, ಇದರ ಮಹತ್ವವೇನು ? ಈ ದಿನ ಏನೇನು ಮಾಡಬೇಕು ?
21:11Today Horoscope: ಈ ರಾಶಿಯ ತಂದೆ-ಮಕ್ಕಳಲ್ಲಿ ಭಿನ್ನಭಿಪ್ರಾಯ ಬರಲಿದ್ದು, ಅನಗತ್ಯ ವ್ಯಯ ಉಂಟಾಗಲಿದೆ..
19:00Today Horoscope: ಈ ರಾಶಿಯವರಿಗೆ ಇಂದು ವ್ಯಥೆಯ ದಿನವಾಗಿದ್ದು, ಮಾನಸಿಕವಾಗಿ ಕುಗ್ಗುವಿರಿ..