Today Horoscope: ಇಂದು ಭರಣಿ ನಕ್ಷತ್ರವಿದ್ದು, ಹಿರಿಯರ ಸ್ಮರಣೆ ಮಾಡಿ..ಕಾಗೆಗೆ ಅನ್ನವನ್ನು ಸಮರ್ಪಣೆ ಮಾಡಿ

Today Horoscope: ಇಂದು ಭರಣಿ ನಕ್ಷತ್ರವಿದ್ದು, ಹಿರಿಯರ ಸ್ಮರಣೆ ಮಾಡಿ..ಕಾಗೆಗೆ ಅನ್ನವನ್ನು ಸಮರ್ಪಣೆ ಮಾಡಿ

Published : Oct 02, 2023, 08:46 AM IST

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.
 

ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ, ಸೋಮವಾರ, ತೃತೀಯ ತಿಥಿ, ಭರಣಿ ನಕ್ಷತ್ರ. 

ಮಹಾಲಯ ಪಕ್ಷದಲ್ಲಿ ನಾವು ಇದ್ದು, ಕೃಷ್ಣ ಪಕ್ಷಕ್ಕೆ ಪಿತೃಪಕ್ಷ ಎಂದೂ ಹೆಸರು ಇದೆ. ಇಂದು ಭರಣಿ ನಕ್ಷತ್ರ ಇರುವುದರಿಂದ ಮಹಾಭರಣಿ ಎಂದು ಕರೆಯಲಾಗುತ್ತದೆ. ಧರ್ಮದ ಚೌಕಟ್ಟಿನಲ್ಲಿ ಇರುವವರಿಗೆ ಯಮ ಮಹಾವರಗಳನ್ನು ನೀಡುತ್ತಾನೆ. ಅದೇ ಯಾರು ಅಧರ್ಮದ ದಾರಿಯಲ್ಲಿ ನಡೆಯುತ್ತಾರೋ ಅವರಿಗೆ ಕಷ್ಟಗಳು ಕಟ್ಟಿಟ್ಟ ಬುತ್ತಿ. ಇಂದು ಹಿರಿಯರ ಸ್ಮರಣೆ ಮಾಡಿ. ಸಾಧ್ಯವಾದ್ರೆ ಕಾಗೆಗೆ ಅನ್ನವನ್ನು ಸಮರ್ಪಣೆ ಮಾಡಿ. 

ಇದನ್ನೂ ವೀಕ್ಷಿಸಿ:  ಮಕ್ಕಳ ಆಹಾರ ಕ್ರಮ ಹೇಗಿರಬೇಕು? ಅವರ ಬುದ್ಧಿಶಕ್ತಿಗೆ ಅಗತ್ಯವಾದ ಆಹಾರ ಪದ್ಧತಿ ಯಾವುದು ?

20:10Daily Horoscope: ಇವೆರೆಡನ್ನು ದಾನ ಮಾಡಿದರೆ ಮಹಾಲಕ್ಷ್ಮಿಯ ಸಂಪ್ರೀತಿಗೆ ಪಾತ್ರರಾಗಬಹುದು!
19:17ದೀಪಾವಳಿ ಹಿನ್ನಲೆಯೇನು?: ನರಕಚತುರ್ದಶಿ ನಂತರ ಬೆಳಕಿನ ಹಬ್ಬವನ್ನು ಯಾಕೆ ಆಚರಣೆ ಮಾಡುತ್ತಾರೆ ಗೊತ್ತಾ?
20:49Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ?
20:38Today Horoscope: ಈ ರಾಶಿಯವರಿಗೆ ಇಂದು ವ್ಯಥೆಯ ದಿನವಾಗಿದ್ದು, ಹಣಕಾಸಿನ ತೊಡಕು ಇರಲಿದೆ..
44:51Weekly Horoscope: ಇಂದು ಗುರು ಪೂರ್ಣಿಮಾ ಇದ್ದು, 12 ರಾಶಿಗಳ ವಾರದ ಭವಿಷ್ಯ ಹೀಗಿದೆ ?
21:03Today Horoscope: ಈ ರಾಶಿಯವರಿಗೆ ಇಂದು ಸಾಲಬಾಧೆ ಇರಲಿದ್ದು, ಆರೋಗ್ಯ ವ್ಯತ್ಯಾಸವಾಗಲಿದೆ..
20:37Today Horoscope: ಈ ರಾಶಿಯವರಿಗೆ ಇಂದು ಸಂಗಾತಿ ಜೊತೆ ಅಸಮಾಧಾನ ಬರಲಿದ್ದು, ಸಾಲ ಬಾಧೆ ಕಾಡಲಿದೆ..
20:03Today Horoscope: ಇಂದು ಆಷಾಢ ಮಾಸದ ಪ್ರಥಮ ಏಕಾದಶಿ ಇದ್ದು, ಇದರ ಮಹತ್ವವೇನು ? ಈ ದಿನ ಏನೇನು ಮಾಡಬೇಕು ?
21:11Today Horoscope: ಈ ರಾಶಿಯ ತಂದೆ-ಮಕ್ಕಳಲ್ಲಿ ಭಿನ್ನಭಿಪ್ರಾಯ ಬರಲಿದ್ದು, ಅನಗತ್ಯ ವ್ಯಯ ಉಂಟಾಗಲಿದೆ..
19:00Today Horoscope: ಈ ರಾಶಿಯವರಿಗೆ ಇಂದು ವ್ಯಥೆಯ ದಿನವಾಗಿದ್ದು, ಮಾನಸಿಕವಾಗಿ ಕುಗ್ಗುವಿರಿ..