Panchanga: ಮೃತ್ಯುವಿನ ನಂತರವೇನು? ದ್ವಿತೀಯ ತಿಥಿಯಲ್ಲಿ ಮಾಡಬೇಕಾದ್ದೇನು?

Sep 12, 2022, 9:30 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಭಾದ್ರಪದ ಮಾಸ,  ಕೃಷ್ಣ ಪಕ್ಷ, ಸೋಮವಾರ, ದ್ವಿತೀಯ ತಿಥಿ, ಉತ್ತರಾಭಾದ್ರ ನಕ್ಷತ್ರ. ಪಿತೃಪಕ್ಷದ ಈ ಸಂದರ್ಭದಲ್ಲಿ ಮೃತ್ಯುವಿನ ಬಗ್ಗೆ ವಿವರವಾಗಿ ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿಕೊಟ್ಟಿದ್ದಾರೆ. ಜೊತೆಗೆ, ಈ ದಿನದ ಮಹತ್ವ, ಓದುಗರ ಸಂದೇಶಗಳಿಗೆ ಉತ್ತರ, ದ್ವಾದಶ ರಾಶಿಗಳ ಇಂದಿನ ಫಲವನ್ನು ಕೂಡಾ ತಿಳಿಯೋಣ..

ಕೇತು ಗೋಚಾರ 2022: 2023ರವರೆಗೂ ಈ 3 ರಾಶಿಗಳಿಗೆ ಕಷ್ಟನಷ್ಟ