Today Horoscope: ಇಂದು ಕೃಷ್ಣ ಜಯಂತಿ ಇದ್ದು, ಈ ರಾಶಿಯವರಿಗೆ ಖರ್ಚು ಹೆಚ್ಚಾಗಲಿದೆ

Sep 7, 2023, 8:58 AM IST

ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ನಿಜ ಶ್ರಾವಣ ಮಾಸ, ಕೃಷ್ಣ ಪಕ್ಷ, ಗುರುವಾರ, ಅಷ್ಟಮಿ ತಿಥಿ, ರೋಹಿಣಿ ನಕ್ಷತ್ರ. 

ಈ ದಿನ ಕೆಲವು ಕಡೆ ಕೃಷ್ಣ ಜಯಂತಿಯನ್ನು ಆಚರಿಸಲಾಗುತ್ತದೆ. ಅಷ್ಟಮಿ ಹಾಗೂ ರೋಹಿಣಿ ಎರಡೂ ಇರುವುದರಿಂದ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತದೆ. ಮಿಥುನ ರಾಶಿಯವರು ಈ ದಿನ ಶುಭಕಾರ್ಯಗಳಲ್ಲಿ ವ್ಯಯ ಮಾಡುತ್ತಾರೆ. ವೃತ್ತಿಯಲ್ಲಿ ಅನುಕೂಲವಿದ್ದು, ಈ ದಿನ ಹಿರಿಯರ ಸಲಹೆ ಪಡೆಯಿರಿ. ಇಂದು ನೀವು ಲಲಿತಾ ಪ್ರಾರ್ಥನೆ ಮಾಡಿ. 

ಇದನ್ನೂ ವೀಕ್ಷಿಸಿ:  ಇಂಡಿಯಾ ಎಂದಿದ್ದ ಕರಡು ಸಂವಿಧಾನದಲ್ಲಿ ಭಾರತ ಸೇರಿಸಿದ್ದ ಅಂಬೇಡ್ಕರ್!