ಇದು ಕುರ್ಚಿ ಕಾಳಗವಲ್ಲ,ಅವಳಿ ದಂಡನಾಯಕರ ಗೆರಿಲ್ಲಾ ವಾರ್!ಸಕ್ಸಸ್ ಮಂತ್ರವನ್ನೇ ಅಸ್ತ್ರವಾಗಿ ಹಿಡಿದಿದ್ದಾರೆ ಸಿದ್ದು,ಡಿಕೆಶಿ!

ಇದು ಕುರ್ಚಿ ಕಾಳಗವಲ್ಲ,ಅವಳಿ ದಂಡನಾಯಕರ ಗೆರಿಲ್ಲಾ ವಾರ್!ಸಕ್ಸಸ್ ಮಂತ್ರವನ್ನೇ ಅಸ್ತ್ರವಾಗಿ ಹಿಡಿದಿದ್ದಾರೆ ಸಿದ್ದು,ಡಿಕೆಶಿ!

Published : Apr 25, 2024, 05:18 PM ISTUpdated : Apr 25, 2024, 05:21 PM IST

ಲೋಕಯುದ್ಧದಲ್ಲೂ ಸದ್ದು ಮಾಡ್ತಿದೆ ಸಿದ್ದು Vs ಡಿಕೆ "ಸಿಎಂ ಪಟ್ಟ" ಫೈಟ್!
ಅವತ್ತು ಸಿಎಂ ಪಟ್ಟಕ್ಕೆ ಕುಸ್ತಿ.. ಕುಸ್ತಿಯ ಹಿಂದಿತ್ತು ವಿಜಯ ಮಂತ್ರದ ದೋಸ್ತಿ!
ಕುರ್ಚಿ ಕಾಳಗದ ನೆಪದಲ್ಲಿ ರಾಜ್ಯ ಗೆಲ್ಲುವ ತಂತ್ರ ಹೆಣೆದಿದ್ದರು ಸಿದ್ದು-ಡಿಕೆ..!

ಅಬ್ಬರದ ಪ್ರಚಾರಕ್ಕೆ ಈಗ ಬ್ರೇಕ್ ಬಿದ್ದಿದ್ದು, ಮತದಾನಕ್ಕೆ ಕೌಂಟ್‌ಡೌನ್‌ ಶುರುವಾಗಿದೆ. 2024 ಲೋಕ ಸಮರಕ್ಕೆ ಅಖಾಡ ಸಿದ್ಧವಾಗಿದೆ. ಇಷ್ಟು ದಿನ ಬಹಿರಂಗವಾಗಿ ಅಬ್ಬರದ ಪ್ರಚಾರ ಮಾಡಿದ್ದಾಯ್ತು. ಅಲ್ಲಲ್ಲಿ ಭರ್ಜರಿಯಾಗಿ ಕ್ಯಾಂಪೇನ್ ಮಾಡಿದ್ದೂ ಆಯ್ತು. ಈಗ ಅದೆಲ್ಲದಕ್ಕೂ ಬ್ರೇಕ್, ಈಗೇನಿದ್ದರೂ ಏಪ್ರಿಲ್ 26ಕ್ಕೆ ವೋಟ್(Vote) ಮಾಡೋದಕ್ಕೆ ಕೌಂಟ್ ಡೌನ್ ಶುರು. ರಾಜ್ಯದಲ್ಲಿ ಮೊದಲ ಹಂತದದಲ್ಲಿ 14 ಕ್ಷೇತ್ರಗಳಲ್ಲಿ, ಇದೇ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಈ ಹಂತದಲ್ಲಿ ಉಡುಪಿ-ಚಿಕ್ಕಮಗಳೂರು ಹಾಸನ ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ ಕ್ಷೇತ್ರಗಳಲ್ಲಿ ಈಗ ಬಹಿರಂಗ ಪ್ರಚಾರಕ್ಕೆ ಬ್ರೇಕ್ ಹಾಕಲಾಗಿದೆ. ಹಾಗಂತ ಅಭ್ಯರ್ಥಿಗಳ ಪರ ಪ್ರಚಾರ(Campaign) ಕಾರ್ಯ ನಡೆಯುವುದೇ ಇಲ್ಲ ಅರ್ಥ ಅಲ್ಲ. ಅಭ್ಯರ್ಥಿಗಳು ಈಗ ಸ್ವತಃ ತಾವೇ ತಮ್ಮ ಕ್ಷೇತ್ರದದಲ್ಲಿರವ ಮನೆ ಮನೆಗೆ ತೆರಳಿ ಪ್ರಚಾರ ಮಾಡ್ತಾರೆ. ಇಲ್ಲಾ ಕಾರ್ಯಕರ್ತರು ಮನೆಗಳಿಗೆ ಹೋಗಿ ಮತದಾರರ ಮನವೋಲಿಸುವ ಪ್ರಯತ್ನ ಮಾಡುತ್ತಾರೆ. ಪ್ರತಿಯೊಬ್ಬ ಅಭ್ಯರ್ಥಿಗೂ ಇದು ಪ್ರತಿಷ್ಠೆಯ ಕಣವಾಗಿರುವುದರಿಂದ, ಗೆಲ್ಲೊದಕ್ಕೆ ಏನೆಲ್ಲ ಕಸರತ್ತುಗಳನ್ನ ಮಾಡ್ಬೇಕಾಗಿದೆಯೋ ಅದೆಲ್ಲವನ್ನೂ ಮಾಡಲಾಗ್ತಿದೆ. 

ಇದನ್ನೂ ವೀಕ್ಷಿಸಿ:  ನಾಲ್ಕು ಮಕ್ಕಳಿದ್ದರೂ ಪೂಜಾರಿ ಮಗಳ ಜೊತೆ ಲವ್..! ಅವನನ್ನ ಮುಗಿಸಲು ಇಡೀ ಕುಟುಂಬವೇ ಒಂದಾಗಿತ್ತು..!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more