ಇದು ಕುರ್ಚಿ ಕಾಳಗವಲ್ಲ,ಅವಳಿ ದಂಡನಾಯಕರ ಗೆರಿಲ್ಲಾ ವಾರ್!ಸಕ್ಸಸ್ ಮಂತ್ರವನ್ನೇ ಅಸ್ತ್ರವಾಗಿ ಹಿಡಿದಿದ್ದಾರೆ ಸಿದ್ದು,ಡಿಕೆಶಿ!

ಇದು ಕುರ್ಚಿ ಕಾಳಗವಲ್ಲ,ಅವಳಿ ದಂಡನಾಯಕರ ಗೆರಿಲ್ಲಾ ವಾರ್!ಸಕ್ಸಸ್ ಮಂತ್ರವನ್ನೇ ಅಸ್ತ್ರವಾಗಿ ಹಿಡಿದಿದ್ದಾರೆ ಸಿದ್ದು,ಡಿಕೆಶಿ!

Published : Apr 25, 2024, 05:18 PM ISTUpdated : Apr 25, 2024, 05:21 PM IST

ಲೋಕಯುದ್ಧದಲ್ಲೂ ಸದ್ದು ಮಾಡ್ತಿದೆ ಸಿದ್ದು Vs ಡಿಕೆ "ಸಿಎಂ ಪಟ್ಟ" ಫೈಟ್!
ಅವತ್ತು ಸಿಎಂ ಪಟ್ಟಕ್ಕೆ ಕುಸ್ತಿ.. ಕುಸ್ತಿಯ ಹಿಂದಿತ್ತು ವಿಜಯ ಮಂತ್ರದ ದೋಸ್ತಿ!
ಕುರ್ಚಿ ಕಾಳಗದ ನೆಪದಲ್ಲಿ ರಾಜ್ಯ ಗೆಲ್ಲುವ ತಂತ್ರ ಹೆಣೆದಿದ್ದರು ಸಿದ್ದು-ಡಿಕೆ..!

ಅಬ್ಬರದ ಪ್ರಚಾರಕ್ಕೆ ಈಗ ಬ್ರೇಕ್ ಬಿದ್ದಿದ್ದು, ಮತದಾನಕ್ಕೆ ಕೌಂಟ್‌ಡೌನ್‌ ಶುರುವಾಗಿದೆ. 2024 ಲೋಕ ಸಮರಕ್ಕೆ ಅಖಾಡ ಸಿದ್ಧವಾಗಿದೆ. ಇಷ್ಟು ದಿನ ಬಹಿರಂಗವಾಗಿ ಅಬ್ಬರದ ಪ್ರಚಾರ ಮಾಡಿದ್ದಾಯ್ತು. ಅಲ್ಲಲ್ಲಿ ಭರ್ಜರಿಯಾಗಿ ಕ್ಯಾಂಪೇನ್ ಮಾಡಿದ್ದೂ ಆಯ್ತು. ಈಗ ಅದೆಲ್ಲದಕ್ಕೂ ಬ್ರೇಕ್, ಈಗೇನಿದ್ದರೂ ಏಪ್ರಿಲ್ 26ಕ್ಕೆ ವೋಟ್(Vote) ಮಾಡೋದಕ್ಕೆ ಕೌಂಟ್ ಡೌನ್ ಶುರು. ರಾಜ್ಯದಲ್ಲಿ ಮೊದಲ ಹಂತದದಲ್ಲಿ 14 ಕ್ಷೇತ್ರಗಳಲ್ಲಿ, ಇದೇ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಈ ಹಂತದಲ್ಲಿ ಉಡುಪಿ-ಚಿಕ್ಕಮಗಳೂರು ಹಾಸನ ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ ಕ್ಷೇತ್ರಗಳಲ್ಲಿ ಈಗ ಬಹಿರಂಗ ಪ್ರಚಾರಕ್ಕೆ ಬ್ರೇಕ್ ಹಾಕಲಾಗಿದೆ. ಹಾಗಂತ ಅಭ್ಯರ್ಥಿಗಳ ಪರ ಪ್ರಚಾರ(Campaign) ಕಾರ್ಯ ನಡೆಯುವುದೇ ಇಲ್ಲ ಅರ್ಥ ಅಲ್ಲ. ಅಭ್ಯರ್ಥಿಗಳು ಈಗ ಸ್ವತಃ ತಾವೇ ತಮ್ಮ ಕ್ಷೇತ್ರದದಲ್ಲಿರವ ಮನೆ ಮನೆಗೆ ತೆರಳಿ ಪ್ರಚಾರ ಮಾಡ್ತಾರೆ. ಇಲ್ಲಾ ಕಾರ್ಯಕರ್ತರು ಮನೆಗಳಿಗೆ ಹೋಗಿ ಮತದಾರರ ಮನವೋಲಿಸುವ ಪ್ರಯತ್ನ ಮಾಡುತ್ತಾರೆ. ಪ್ರತಿಯೊಬ್ಬ ಅಭ್ಯರ್ಥಿಗೂ ಇದು ಪ್ರತಿಷ್ಠೆಯ ಕಣವಾಗಿರುವುದರಿಂದ, ಗೆಲ್ಲೊದಕ್ಕೆ ಏನೆಲ್ಲ ಕಸರತ್ತುಗಳನ್ನ ಮಾಡ್ಬೇಕಾಗಿದೆಯೋ ಅದೆಲ್ಲವನ್ನೂ ಮಾಡಲಾಗ್ತಿದೆ. 

ಇದನ್ನೂ ವೀಕ್ಷಿಸಿ:  ನಾಲ್ಕು ಮಕ್ಕಳಿದ್ದರೂ ಪೂಜಾರಿ ಮಗಳ ಜೊತೆ ಲವ್..! ಅವನನ್ನ ಮುಗಿಸಲು ಇಡೀ ಕುಟುಂಬವೇ ಒಂದಾಗಿತ್ತು..!

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more