ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾರು..? ಇದನ್ನು ಪೆಂಡಿಂಗ್ ಇಟ್ಟಿದ್ದು ಯಾಕೆ..?

ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾರು..? ಇದನ್ನು ಪೆಂಡಿಂಗ್ ಇಟ್ಟಿದ್ದು ಯಾಕೆ..?

Published : Nov 28, 2023, 02:33 PM IST

ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಇಬ್ಬರು ಆಕಾಂಕ್ಷಿಗಳು ಇದ್ದು, ಕಾಂಗ್ರೆಸ್‌ನಿಂದ ಆಯನೂರು ಮಂಜುನಾಥ್ ಆಕಾಂಕ್ಷಿ ಆಗಿದ್ದಾರೆ. 
 

5  ಪದವೀಧರ ಕ್ಷೇತ್ರಗಳ ಅಭ್ಯರ್ಥಿ ಘೋಷಣೆಯನ್ನು  ಕಾಂಗ್ರೆಸ್ ಮಾಡಿದೆ. ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಇಬ್ಬರು ಆಕಾಂಕ್ಷಿಗಳು ಇದ್ದು, ಕಾಂಗ್ರೆಸ್‌ನಿಂದ ಆಯನೂರು ಮಂಜುನಾಥ್(Ayanur Manjunath) ಆಕಾಂಕ್ಷಿ ಆಗಿದ್ದಾರೆ. ಎಸ್‌.ಪಿ. ದಿನೇಶ್‌ ಚುನಾವಣೆಗೆ ಸಿದ್ಧತೆ ನಡೆಸಿದ್ದಾರೆ. ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಡಿಕೆಶಿ ಸೂಚನೆ ನೀಡಿದ್ದು, ನಿಮ್ಮಿಬ್ಬರ ಹೆಸರನ್ನು ಎಐಸಿಸಿಗೆ ಕಳುಹಿಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರಂತೆ. ಇತ್ತೀಚೆಗೆ ಕಾಂಗ್ರೆಸ್‌ಗೆ(Congress) ಬಂದಿರುವ  ಆಯನೂರು ಮಂಜುನಾಥ್, ಈ ಹಿಂದಿನ ಚುನಾವಣೆಯಲ್ಲಿ ಬಿಜೆಪಿ(BJP) ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆಲುವು ಸಾಧಿಸಿದ್ದರು. ವಿಧಾನಪರಿಷತ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಅಭ್ಯರ್ಥಿಯಾಗಿ ಸೋಲು ಅನುಭವಿಸಿದ್ದರು. ಆಯನೂರು ಮಂಜುನಾಥ್ ಪರವಾಗಿ ಮಧುಬಂಗಾರಪ್ಪ ಬ್ಯಾಟಿಂಗ್ ಮಾಡಿದ್ರೆ, ಇತ್ತ ಎಸ್ ಪಿ ದಿನೇಶ್‌ರಿಂದಲೂ ಟಿಕೆಟ್‌ಗೆ ಲಾಬಿ ನಡೆಸಲಾಗುತ್ತಿದೆ. ಎರಡು ಸಲ ಪರಿಷತ್ ಚುನಾವಣೆಯಲ್ಲಿ ಎಸ್.ಪಿ.ದಿನೇಶ್ ಸೋತಿದ್ದಾರೆ.

ಇದನ್ನೂ ವೀಕ್ಷಿಸಿ:  ಹೆಣ್ಣು ಭ್ರೂಣ ಹತ್ಯೆ ಬಗ್ಗೆ ಅಧಿಕಾರಿಗಳಿಗೆ ಇತ್ತಾ ಮಾಹಿತಿ ? ಈ ದಂಧೆ ಮಟ್ಟಹಾಕಲು ಮುಂದಾಗಿಲ್ವಾ ಆರೋಗ್ಯ ಇಲಾಖೆ..?

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
Read more