ಸೋತವರನ್ನೂ ಮಂತ್ರಿ ಮಾಡ್ಬೇಕಂದ್ರೆ BSY ಮುಂದಿರವ 2 ಆಯ್ಕೆಗಳು

ಸೋತವರನ್ನೂ ಮಂತ್ರಿ ಮಾಡ್ಬೇಕಂದ್ರೆ BSY ಮುಂದಿರವ 2 ಆಯ್ಕೆಗಳು

Published : Dec 13, 2019, 09:07 PM IST

ಮೈತ್ರಿ ಸರ್ಕಾರದಿಂದ ಹೊರಬಂದು ಯಡಿಯೂರಪ್ಪ ಸಿಎಂ ಆಗಲು ಕಾರಣವಾಗಿರುವ ಈ ಇಬ್ಬರನ್ನೂ ಕೊಟ್ಟ ಮಾತಿನಂತೆ ಸಚಿವರನ್ನಾಗಿ ಮಾಡಲೇಕೆಂದು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಉಪಚುನಾವಣೆಯಲ್ಲಿ ಸೋತವರಿಗೂ ಸಿಗುತ್ತಾ ಮಂತ್ರಿಗಿರಿ..? ಯಾರಿಗೆ ಸಿಗಲಿದೆ ವಿಧಾನ ಪರಿಷತ್ ಸದಸ್ಯನಾಗುವ ಚಾನ್ಸ್..? ಮುಖ್ಯಮಂತ್ರಿ B.S ಯಡಿಯೂರಪ್ಪ ಮುಂದಿವೆ 2 ಆಯ್ಕೆಗಳು. ಅವುಗಳನ್ನು ವಿಡಿಯೋನಲ್ಲಿ ನೋಡಿ...

ಬೆಂಗಳೂರು, [ಡಿ.13]:: ಬೈ ಎಲೆಕ್ಷನ್‌ನಲ್ಲಿ ಬಿಜೆಪಿ 15ರ ಪೈಕಿ 12ರಲ್ಲಿ ಗೆದ್ದು ಬೀಗಿದೆ. ಆದ್ರೆ, ಹೊಸಕೋಟೆಯಲ್ಲಿ ಎಂಟಿಬಿ ನಾಗರಾಜ್ ಹಾಗೂ ಹುಣಸೂರಿನಲ್ಲಿ ಎಚ್.ವಿಶ್ವನಾಥ್‌ಗೆ ಸೋಲಾಗಿದೆ. ಇದು ಬಿಎಸ್‌ವೈಗೆ ಕೊಂಚ ಬೇಸರತರಿಸಿದೆ.

ಇಬ್ಬರ ತಲೆದಂಡ: ಸೋತ್ರೂ ಎಂಟಿಬಿ-ವಿಶ್ವನಾಥ್‌ಗೆ ಮಂತ್ರಿ ಭಾಗ್ಯ?

ಮೈತ್ರಿ ಸರ್ಕಾರದಿಂದ ಹೊರಬಂದು ಯಡಿಯೂರಪ್ಪ ಸಿಎಂ ಆಗಲು ಕಾರಣವಾಗಿರುವ ಈ ಇಬ್ಬರನ್ನೂ ಕೊಟ್ಟ ಮಾತಿನಂತೆ ಸಚಿವರನ್ನಾಗಿ ಮಾಡಲೇಕೆಂದು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಆದ್ರೆ, ಕೇವಲ ಒಂದೇ ಒಂದು ವಿಧಾನಪರಿಷತ್ ಸ್ಥಾನ ಖಾಲಿ ಇದೆ. ಇದಕ್ಕೆ .ವಿಶ್ವನಾಥ್, ಎಂಟಿಬಿ, ಆರ್.ಶಂಕರ್. ಲಕ್ಷ್ಮಣ ಸವದಿ. ಹೋಗೆ ನಾಲ್ವರು ರೇಸ್ ನಲ್ಲಿದ್ದಾರೆ. ಉಪಚುನಾವಣೆಯಲ್ಲಿ ಸೋತವರಿಗೂ ಸಿಗುತ್ತಾ ಮಂತ್ರಿಗಿರಿ ಕೊಡ್ಬೇಕಂದ್ರೆ ಯಡಿಯೂರಪ್ಪನವರ ಮುಂದೆ ಎರಡೇ ಎರೆಡು.ಆಯ್ಕೆಗಳಿವೆ. ಅವುಗಳನ್ನು ವಿಡಿಯೋನಲ್ಲಿ ನೋಡಿ...

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!