ಸೋತವರನ್ನೂ ಮಂತ್ರಿ ಮಾಡ್ಬೇಕಂದ್ರೆ BSY ಮುಂದಿರವ 2 ಆಯ್ಕೆಗಳು

ಸೋತವರನ್ನೂ ಮಂತ್ರಿ ಮಾಡ್ಬೇಕಂದ್ರೆ BSY ಮುಂದಿರವ 2 ಆಯ್ಕೆಗಳು

Published : Dec 13, 2019, 09:07 PM IST

ಮೈತ್ರಿ ಸರ್ಕಾರದಿಂದ ಹೊರಬಂದು ಯಡಿಯೂರಪ್ಪ ಸಿಎಂ ಆಗಲು ಕಾರಣವಾಗಿರುವ ಈ ಇಬ್ಬರನ್ನೂ ಕೊಟ್ಟ ಮಾತಿನಂತೆ ಸಚಿವರನ್ನಾಗಿ ಮಾಡಲೇಕೆಂದು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಉಪಚುನಾವಣೆಯಲ್ಲಿ ಸೋತವರಿಗೂ ಸಿಗುತ್ತಾ ಮಂತ್ರಿಗಿರಿ..? ಯಾರಿಗೆ ಸಿಗಲಿದೆ ವಿಧಾನ ಪರಿಷತ್ ಸದಸ್ಯನಾಗುವ ಚಾನ್ಸ್..? ಮುಖ್ಯಮಂತ್ರಿ B.S ಯಡಿಯೂರಪ್ಪ ಮುಂದಿವೆ 2 ಆಯ್ಕೆಗಳು. ಅವುಗಳನ್ನು ವಿಡಿಯೋನಲ್ಲಿ ನೋಡಿ...

ಬೆಂಗಳೂರು, [ಡಿ.13]:: ಬೈ ಎಲೆಕ್ಷನ್‌ನಲ್ಲಿ ಬಿಜೆಪಿ 15ರ ಪೈಕಿ 12ರಲ್ಲಿ ಗೆದ್ದು ಬೀಗಿದೆ. ಆದ್ರೆ, ಹೊಸಕೋಟೆಯಲ್ಲಿ ಎಂಟಿಬಿ ನಾಗರಾಜ್ ಹಾಗೂ ಹುಣಸೂರಿನಲ್ಲಿ ಎಚ್.ವಿಶ್ವನಾಥ್‌ಗೆ ಸೋಲಾಗಿದೆ. ಇದು ಬಿಎಸ್‌ವೈಗೆ ಕೊಂಚ ಬೇಸರತರಿಸಿದೆ.

ಇಬ್ಬರ ತಲೆದಂಡ: ಸೋತ್ರೂ ಎಂಟಿಬಿ-ವಿಶ್ವನಾಥ್‌ಗೆ ಮಂತ್ರಿ ಭಾಗ್ಯ?

ಮೈತ್ರಿ ಸರ್ಕಾರದಿಂದ ಹೊರಬಂದು ಯಡಿಯೂರಪ್ಪ ಸಿಎಂ ಆಗಲು ಕಾರಣವಾಗಿರುವ ಈ ಇಬ್ಬರನ್ನೂ ಕೊಟ್ಟ ಮಾತಿನಂತೆ ಸಚಿವರನ್ನಾಗಿ ಮಾಡಲೇಕೆಂದು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಆದ್ರೆ, ಕೇವಲ ಒಂದೇ ಒಂದು ವಿಧಾನಪರಿಷತ್ ಸ್ಥಾನ ಖಾಲಿ ಇದೆ. ಇದಕ್ಕೆ .ವಿಶ್ವನಾಥ್, ಎಂಟಿಬಿ, ಆರ್.ಶಂಕರ್. ಲಕ್ಷ್ಮಣ ಸವದಿ. ಹೋಗೆ ನಾಲ್ವರು ರೇಸ್ ನಲ್ಲಿದ್ದಾರೆ. ಉಪಚುನಾವಣೆಯಲ್ಲಿ ಸೋತವರಿಗೂ ಸಿಗುತ್ತಾ ಮಂತ್ರಿಗಿರಿ ಕೊಡ್ಬೇಕಂದ್ರೆ ಯಡಿಯೂರಪ್ಪನವರ ಮುಂದೆ ಎರಡೇ ಎರೆಡು.ಆಯ್ಕೆಗಳಿವೆ. ಅವುಗಳನ್ನು ವಿಡಿಯೋನಲ್ಲಿ ನೋಡಿ...

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!