ಸೋತವರನ್ನೂ ಮಂತ್ರಿ ಮಾಡ್ಬೇಕಂದ್ರೆ BSY ಮುಂದಿರವ 2 ಆಯ್ಕೆಗಳು

ಸೋತವರನ್ನೂ ಮಂತ್ರಿ ಮಾಡ್ಬೇಕಂದ್ರೆ BSY ಮುಂದಿರವ 2 ಆಯ್ಕೆಗಳು

Published : Dec 13, 2019, 09:07 PM IST

ಮೈತ್ರಿ ಸರ್ಕಾರದಿಂದ ಹೊರಬಂದು ಯಡಿಯೂರಪ್ಪ ಸಿಎಂ ಆಗಲು ಕಾರಣವಾಗಿರುವ ಈ ಇಬ್ಬರನ್ನೂ ಕೊಟ್ಟ ಮಾತಿನಂತೆ ಸಚಿವರನ್ನಾಗಿ ಮಾಡಲೇಕೆಂದು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಉಪಚುನಾವಣೆಯಲ್ಲಿ ಸೋತವರಿಗೂ ಸಿಗುತ್ತಾ ಮಂತ್ರಿಗಿರಿ..? ಯಾರಿಗೆ ಸಿಗಲಿದೆ ವಿಧಾನ ಪರಿಷತ್ ಸದಸ್ಯನಾಗುವ ಚಾನ್ಸ್..? ಮುಖ್ಯಮಂತ್ರಿ B.S ಯಡಿಯೂರಪ್ಪ ಮುಂದಿವೆ 2 ಆಯ್ಕೆಗಳು. ಅವುಗಳನ್ನು ವಿಡಿಯೋನಲ್ಲಿ ನೋಡಿ...

ಬೆಂಗಳೂರು, [ಡಿ.13]:: ಬೈ ಎಲೆಕ್ಷನ್‌ನಲ್ಲಿ ಬಿಜೆಪಿ 15ರ ಪೈಕಿ 12ರಲ್ಲಿ ಗೆದ್ದು ಬೀಗಿದೆ. ಆದ್ರೆ, ಹೊಸಕೋಟೆಯಲ್ಲಿ ಎಂಟಿಬಿ ನಾಗರಾಜ್ ಹಾಗೂ ಹುಣಸೂರಿನಲ್ಲಿ ಎಚ್.ವಿಶ್ವನಾಥ್‌ಗೆ ಸೋಲಾಗಿದೆ. ಇದು ಬಿಎಸ್‌ವೈಗೆ ಕೊಂಚ ಬೇಸರತರಿಸಿದೆ.

ಇಬ್ಬರ ತಲೆದಂಡ: ಸೋತ್ರೂ ಎಂಟಿಬಿ-ವಿಶ್ವನಾಥ್‌ಗೆ ಮಂತ್ರಿ ಭಾಗ್ಯ?

ಮೈತ್ರಿ ಸರ್ಕಾರದಿಂದ ಹೊರಬಂದು ಯಡಿಯೂರಪ್ಪ ಸಿಎಂ ಆಗಲು ಕಾರಣವಾಗಿರುವ ಈ ಇಬ್ಬರನ್ನೂ ಕೊಟ್ಟ ಮಾತಿನಂತೆ ಸಚಿವರನ್ನಾಗಿ ಮಾಡಲೇಕೆಂದು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಆದ್ರೆ, ಕೇವಲ ಒಂದೇ ಒಂದು ವಿಧಾನಪರಿಷತ್ ಸ್ಥಾನ ಖಾಲಿ ಇದೆ. ಇದಕ್ಕೆ .ವಿಶ್ವನಾಥ್, ಎಂಟಿಬಿ, ಆರ್.ಶಂಕರ್. ಲಕ್ಷ್ಮಣ ಸವದಿ. ಹೋಗೆ ನಾಲ್ವರು ರೇಸ್ ನಲ್ಲಿದ್ದಾರೆ. ಉಪಚುನಾವಣೆಯಲ್ಲಿ ಸೋತವರಿಗೂ ಸಿಗುತ್ತಾ ಮಂತ್ರಿಗಿರಿ ಕೊಡ್ಬೇಕಂದ್ರೆ ಯಡಿಯೂರಪ್ಪನವರ ಮುಂದೆ ಎರಡೇ ಎರೆಡು.ಆಯ್ಕೆಗಳಿವೆ. ಅವುಗಳನ್ನು ವಿಡಿಯೋನಲ್ಲಿ ನೋಡಿ...

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!