ಸೋತವರನ್ನೂ ಮಂತ್ರಿ ಮಾಡ್ಬೇಕಂದ್ರೆ BSY ಮುಂದಿರವ 2 ಆಯ್ಕೆಗಳು

ಸೋತವರನ್ನೂ ಮಂತ್ರಿ ಮಾಡ್ಬೇಕಂದ್ರೆ BSY ಮುಂದಿರವ 2 ಆಯ್ಕೆಗಳು

Published : Dec 13, 2019, 09:07 PM IST

ಮೈತ್ರಿ ಸರ್ಕಾರದಿಂದ ಹೊರಬಂದು ಯಡಿಯೂರಪ್ಪ ಸಿಎಂ ಆಗಲು ಕಾರಣವಾಗಿರುವ ಈ ಇಬ್ಬರನ್ನೂ ಕೊಟ್ಟ ಮಾತಿನಂತೆ ಸಚಿವರನ್ನಾಗಿ ಮಾಡಲೇಕೆಂದು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಉಪಚುನಾವಣೆಯಲ್ಲಿ ಸೋತವರಿಗೂ ಸಿಗುತ್ತಾ ಮಂತ್ರಿಗಿರಿ..? ಯಾರಿಗೆ ಸಿಗಲಿದೆ ವಿಧಾನ ಪರಿಷತ್ ಸದಸ್ಯನಾಗುವ ಚಾನ್ಸ್..? ಮುಖ್ಯಮಂತ್ರಿ B.S ಯಡಿಯೂರಪ್ಪ ಮುಂದಿವೆ 2 ಆಯ್ಕೆಗಳು. ಅವುಗಳನ್ನು ವಿಡಿಯೋನಲ್ಲಿ ನೋಡಿ...

ಬೆಂಗಳೂರು, [ಡಿ.13]:: ಬೈ ಎಲೆಕ್ಷನ್‌ನಲ್ಲಿ ಬಿಜೆಪಿ 15ರ ಪೈಕಿ 12ರಲ್ಲಿ ಗೆದ್ದು ಬೀಗಿದೆ. ಆದ್ರೆ, ಹೊಸಕೋಟೆಯಲ್ಲಿ ಎಂಟಿಬಿ ನಾಗರಾಜ್ ಹಾಗೂ ಹುಣಸೂರಿನಲ್ಲಿ ಎಚ್.ವಿಶ್ವನಾಥ್‌ಗೆ ಸೋಲಾಗಿದೆ. ಇದು ಬಿಎಸ್‌ವೈಗೆ ಕೊಂಚ ಬೇಸರತರಿಸಿದೆ.

ಇಬ್ಬರ ತಲೆದಂಡ: ಸೋತ್ರೂ ಎಂಟಿಬಿ-ವಿಶ್ವನಾಥ್‌ಗೆ ಮಂತ್ರಿ ಭಾಗ್ಯ?

ಮೈತ್ರಿ ಸರ್ಕಾರದಿಂದ ಹೊರಬಂದು ಯಡಿಯೂರಪ್ಪ ಸಿಎಂ ಆಗಲು ಕಾರಣವಾಗಿರುವ ಈ ಇಬ್ಬರನ್ನೂ ಕೊಟ್ಟ ಮಾತಿನಂತೆ ಸಚಿವರನ್ನಾಗಿ ಮಾಡಲೇಕೆಂದು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಆದ್ರೆ, ಕೇವಲ ಒಂದೇ ಒಂದು ವಿಧಾನಪರಿಷತ್ ಸ್ಥಾನ ಖಾಲಿ ಇದೆ. ಇದಕ್ಕೆ .ವಿಶ್ವನಾಥ್, ಎಂಟಿಬಿ, ಆರ್.ಶಂಕರ್. ಲಕ್ಷ್ಮಣ ಸವದಿ. ಹೋಗೆ ನಾಲ್ವರು ರೇಸ್ ನಲ್ಲಿದ್ದಾರೆ. ಉಪಚುನಾವಣೆಯಲ್ಲಿ ಸೋತವರಿಗೂ ಸಿಗುತ್ತಾ ಮಂತ್ರಿಗಿರಿ ಕೊಡ್ಬೇಕಂದ್ರೆ ಯಡಿಯೂರಪ್ಪನವರ ಮುಂದೆ ಎರಡೇ ಎರೆಡು.ಆಯ್ಕೆಗಳಿವೆ. ಅವುಗಳನ್ನು ವಿಡಿಯೋನಲ್ಲಿ ನೋಡಿ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!