ಸೋತವರನ್ನೂ ಮಂತ್ರಿ ಮಾಡ್ಬೇಕಂದ್ರೆ BSY ಮುಂದಿರವ 2 ಆಯ್ಕೆಗಳು

ಸೋತವರನ್ನೂ ಮಂತ್ರಿ ಮಾಡ್ಬೇಕಂದ್ರೆ BSY ಮುಂದಿರವ 2 ಆಯ್ಕೆಗಳು

Published : Dec 13, 2019, 09:07 PM IST

ಮೈತ್ರಿ ಸರ್ಕಾರದಿಂದ ಹೊರಬಂದು ಯಡಿಯೂರಪ್ಪ ಸಿಎಂ ಆಗಲು ಕಾರಣವಾಗಿರುವ ಈ ಇಬ್ಬರನ್ನೂ ಕೊಟ್ಟ ಮಾತಿನಂತೆ ಸಚಿವರನ್ನಾಗಿ ಮಾಡಲೇಕೆಂದು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಉಪಚುನಾವಣೆಯಲ್ಲಿ ಸೋತವರಿಗೂ ಸಿಗುತ್ತಾ ಮಂತ್ರಿಗಿರಿ..? ಯಾರಿಗೆ ಸಿಗಲಿದೆ ವಿಧಾನ ಪರಿಷತ್ ಸದಸ್ಯನಾಗುವ ಚಾನ್ಸ್..? ಮುಖ್ಯಮಂತ್ರಿ B.S ಯಡಿಯೂರಪ್ಪ ಮುಂದಿವೆ 2 ಆಯ್ಕೆಗಳು. ಅವುಗಳನ್ನು ವಿಡಿಯೋನಲ್ಲಿ ನೋಡಿ...

ಬೆಂಗಳೂರು, [ಡಿ.13]:: ಬೈ ಎಲೆಕ್ಷನ್‌ನಲ್ಲಿ ಬಿಜೆಪಿ 15ರ ಪೈಕಿ 12ರಲ್ಲಿ ಗೆದ್ದು ಬೀಗಿದೆ. ಆದ್ರೆ, ಹೊಸಕೋಟೆಯಲ್ಲಿ ಎಂಟಿಬಿ ನಾಗರಾಜ್ ಹಾಗೂ ಹುಣಸೂರಿನಲ್ಲಿ ಎಚ್.ವಿಶ್ವನಾಥ್‌ಗೆ ಸೋಲಾಗಿದೆ. ಇದು ಬಿಎಸ್‌ವೈಗೆ ಕೊಂಚ ಬೇಸರತರಿಸಿದೆ.

ಇಬ್ಬರ ತಲೆದಂಡ: ಸೋತ್ರೂ ಎಂಟಿಬಿ-ವಿಶ್ವನಾಥ್‌ಗೆ ಮಂತ್ರಿ ಭಾಗ್ಯ?

ಮೈತ್ರಿ ಸರ್ಕಾರದಿಂದ ಹೊರಬಂದು ಯಡಿಯೂರಪ್ಪ ಸಿಎಂ ಆಗಲು ಕಾರಣವಾಗಿರುವ ಈ ಇಬ್ಬರನ್ನೂ ಕೊಟ್ಟ ಮಾತಿನಂತೆ ಸಚಿವರನ್ನಾಗಿ ಮಾಡಲೇಕೆಂದು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಆದ್ರೆ, ಕೇವಲ ಒಂದೇ ಒಂದು ವಿಧಾನಪರಿಷತ್ ಸ್ಥಾನ ಖಾಲಿ ಇದೆ. ಇದಕ್ಕೆ .ವಿಶ್ವನಾಥ್, ಎಂಟಿಬಿ, ಆರ್.ಶಂಕರ್. ಲಕ್ಷ್ಮಣ ಸವದಿ. ಹೋಗೆ ನಾಲ್ವರು ರೇಸ್ ನಲ್ಲಿದ್ದಾರೆ. ಉಪಚುನಾವಣೆಯಲ್ಲಿ ಸೋತವರಿಗೂ ಸಿಗುತ್ತಾ ಮಂತ್ರಿಗಿರಿ ಕೊಡ್ಬೇಕಂದ್ರೆ ಯಡಿಯೂರಪ್ಪನವರ ಮುಂದೆ ಎರಡೇ ಎರೆಡು.ಆಯ್ಕೆಗಳಿವೆ. ಅವುಗಳನ್ನು ವಿಡಿಯೋನಲ್ಲಿ ನೋಡಿ...

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!