ಕೇಂದ್ರದ ವಿರುದ್ಧ ವಿಧಾನಸಭೆಯಲ್ಲಿ 2 ನಿರ್ಣಯ ಅಂಗೀಕಾರ: ಮೋದಿ ಮೋದಿ ಎಂದು ಘೋಷಣೆ ಕೂಗಿ ಬಿಜೆಪಿ ಪ್ರತಿರೋಧ

ಕೇಂದ್ರದ ವಿರುದ್ಧ ವಿಧಾನಸಭೆಯಲ್ಲಿ 2 ನಿರ್ಣಯ ಅಂಗೀಕಾರ: ಮೋದಿ ಮೋದಿ ಎಂದು ಘೋಷಣೆ ಕೂಗಿ ಬಿಜೆಪಿ ಪ್ರತಿರೋಧ

Published : Feb 23, 2024, 11:20 AM ISTUpdated : Feb 23, 2024, 11:23 AM IST

ರೈತರ ಗುಂಡಿಕ್ಕಿಕೊಂದ‌ ಸರ್ಕಾರ ಎಂದ ಕೃಷ್ಣ ಭೈರೇಗೌಡ 
ಬಿಜೆಪಿಗರ ಗಲಾಟೆ ಮಧ್ಯೆ ಕಲಾಪ ಹತ್ತು ನಿಮಿಷ ಮುಂದಕ್ಕೆ
ಬಳಿಕ ನಡೆದ ಸಂಧಾನ ಸಭೆಯೂ ವಿಫಲ,ಕಲಾಪ ಮುಂದಕ್ಕೆ

ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವಿನ ಫೈಟ್ ಜೋರಾಗ್ತಿದ್ದು, ಅನುದಾನ(Grants) ವಿಚಾರದಲ್ಲಿ ಕೇಂದ್ರದ ಜತೆ ರಾಜ್ಯ ಸರ್ಕಾರದ(State government) ಗುದ್ದಾಟ ನಡೆಸುತ್ತಿದೆ. ಕೇಂದ್ರದ ವಿರುದ್ಧ ವಿಧಾನಸಭೆಯಲ್ಲಿ(Vidhanasabhe) 2 ನಿರ್ಣಯ ಅಂಗೀಕಾರ ಮಾಡಲಾಗಿದೆ. ಅನುದಾನ ತಾರತಮ್ಯ ಸರಿಪಡಿಸುವಂತೆ ಒಂದು ನಿರ್ಣಯ ಕೈಗೊಂಡ್ರೆ, ಸ್ವಾಮಿನಾಥನ್ ವರದಿ ಅನುಷ್ಠಾನ, MSP ಬೆಂಬಲ ಬೆಲೆ ನೀಡುವಂತೆ ನಿರ್ಣಯ ಕೈಗೊಳ್ಳಲಾಗಿದೆ. ಎರಡು ಅಂಶಗಳ ಜಾರಿಗೆ ಆಗ್ರಹಿಸಿ ಕೇಂದ್ರಕ್ಕೆ ಶಿಫಾರಸ್ಸು ಕಳಿಸಲು ನಿರ್ಧಾರ ಮಾಡಲಾಗಿದೆ. ಸಿಲೇಬಸ್‌ನಲ್ಲಿ ಇಲ್ಲದ ವಿಷಯ ನೋಡಿ ಬಿಜೆಪಿ ಕಂಗಾಲಾಗಿದೆ. ಹೀಗಾಗಿ ಏಕಾಏಕಿ ಮಂಡಿಸಿದ ನಿರ್ಣಯಕ್ಕೆ ಬಿಜೆಪಿ(BJP) ಕೆಂಡಾಮಂಡಲವಾಗಿದೆ. ನಿರ್ಣಯದ ವಿರುದ್ಧ ಸದನದ ಬಾವಿಗಿಳಿದು ಹೋರಾಟ ಮಾಡಿದೆ. ಮೋದಿ ಮೋದಿ(Narendra Modi) ಎಂದು ಘೋಷಣೆ ಕೂಗಿ ಬಿಜೆಪಿ ಪ್ರತಿರೋಧ ವ್ಯಕ್ತವಾಗಿದ್ದು, ಈಗ ಸದನದಲ್ಲೂ ನಿರ್ಣಯ ಮಂಡನೆಯಾಗಿದೆ. ಜೊತೆಗೆ ಪಂಜಾಬ್ ರೈತರ ಪರ ನಿರ್ಣಯ ಪಾಸ್ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ಲೋಕಸಭಾ ಚುನಾವಣೆ ದಿನಾಂಕ ಘೋಷಣೆಗೂ ಮುನ್ನ ಮೋದಿ ಅಧ್ಯಕ್ಷತೆಯಲ್ಲಿ ಮಂತ್ರಿ ಪರಿಷತ್ ಸಭೆ!

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more