ಕೇಂದ್ರದ ವಿರುದ್ಧ ವಿಧಾನಸಭೆಯಲ್ಲಿ 2 ನಿರ್ಣಯ ಅಂಗೀಕಾರ: ಮೋದಿ ಮೋದಿ ಎಂದು ಘೋಷಣೆ ಕೂಗಿ ಬಿಜೆಪಿ ಪ್ರತಿರೋಧ

ಕೇಂದ್ರದ ವಿರುದ್ಧ ವಿಧಾನಸಭೆಯಲ್ಲಿ 2 ನಿರ್ಣಯ ಅಂಗೀಕಾರ: ಮೋದಿ ಮೋದಿ ಎಂದು ಘೋಷಣೆ ಕೂಗಿ ಬಿಜೆಪಿ ಪ್ರತಿರೋಧ

Published : Feb 23, 2024, 11:20 AM ISTUpdated : Feb 23, 2024, 11:23 AM IST

ರೈತರ ಗುಂಡಿಕ್ಕಿಕೊಂದ‌ ಸರ್ಕಾರ ಎಂದ ಕೃಷ್ಣ ಭೈರೇಗೌಡ 
ಬಿಜೆಪಿಗರ ಗಲಾಟೆ ಮಧ್ಯೆ ಕಲಾಪ ಹತ್ತು ನಿಮಿಷ ಮುಂದಕ್ಕೆ
ಬಳಿಕ ನಡೆದ ಸಂಧಾನ ಸಭೆಯೂ ವಿಫಲ,ಕಲಾಪ ಮುಂದಕ್ಕೆ

ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವಿನ ಫೈಟ್ ಜೋರಾಗ್ತಿದ್ದು, ಅನುದಾನ(Grants) ವಿಚಾರದಲ್ಲಿ ಕೇಂದ್ರದ ಜತೆ ರಾಜ್ಯ ಸರ್ಕಾರದ(State government) ಗುದ್ದಾಟ ನಡೆಸುತ್ತಿದೆ. ಕೇಂದ್ರದ ವಿರುದ್ಧ ವಿಧಾನಸಭೆಯಲ್ಲಿ(Vidhanasabhe) 2 ನಿರ್ಣಯ ಅಂಗೀಕಾರ ಮಾಡಲಾಗಿದೆ. ಅನುದಾನ ತಾರತಮ್ಯ ಸರಿಪಡಿಸುವಂತೆ ಒಂದು ನಿರ್ಣಯ ಕೈಗೊಂಡ್ರೆ, ಸ್ವಾಮಿನಾಥನ್ ವರದಿ ಅನುಷ್ಠಾನ, MSP ಬೆಂಬಲ ಬೆಲೆ ನೀಡುವಂತೆ ನಿರ್ಣಯ ಕೈಗೊಳ್ಳಲಾಗಿದೆ. ಎರಡು ಅಂಶಗಳ ಜಾರಿಗೆ ಆಗ್ರಹಿಸಿ ಕೇಂದ್ರಕ್ಕೆ ಶಿಫಾರಸ್ಸು ಕಳಿಸಲು ನಿರ್ಧಾರ ಮಾಡಲಾಗಿದೆ. ಸಿಲೇಬಸ್‌ನಲ್ಲಿ ಇಲ್ಲದ ವಿಷಯ ನೋಡಿ ಬಿಜೆಪಿ ಕಂಗಾಲಾಗಿದೆ. ಹೀಗಾಗಿ ಏಕಾಏಕಿ ಮಂಡಿಸಿದ ನಿರ್ಣಯಕ್ಕೆ ಬಿಜೆಪಿ(BJP) ಕೆಂಡಾಮಂಡಲವಾಗಿದೆ. ನಿರ್ಣಯದ ವಿರುದ್ಧ ಸದನದ ಬಾವಿಗಿಳಿದು ಹೋರಾಟ ಮಾಡಿದೆ. ಮೋದಿ ಮೋದಿ(Narendra Modi) ಎಂದು ಘೋಷಣೆ ಕೂಗಿ ಬಿಜೆಪಿ ಪ್ರತಿರೋಧ ವ್ಯಕ್ತವಾಗಿದ್ದು, ಈಗ ಸದನದಲ್ಲೂ ನಿರ್ಣಯ ಮಂಡನೆಯಾಗಿದೆ. ಜೊತೆಗೆ ಪಂಜಾಬ್ ರೈತರ ಪರ ನಿರ್ಣಯ ಪಾಸ್ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ಲೋಕಸಭಾ ಚುನಾವಣೆ ದಿನಾಂಕ ಘೋಷಣೆಗೂ ಮುನ್ನ ಮೋದಿ ಅಧ್ಯಕ್ಷತೆಯಲ್ಲಿ ಮಂತ್ರಿ ಪರಿಷತ್ ಸಭೆ!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more