ಕೇಂದ್ರದ ವಿರುದ್ಧ ವಿಧಾನಸಭೆಯಲ್ಲಿ 2 ನಿರ್ಣಯ ಅಂಗೀಕಾರ: ಮೋದಿ ಮೋದಿ ಎಂದು ಘೋಷಣೆ ಕೂಗಿ ಬಿಜೆಪಿ ಪ್ರತಿರೋಧ

ಕೇಂದ್ರದ ವಿರುದ್ಧ ವಿಧಾನಸಭೆಯಲ್ಲಿ 2 ನಿರ್ಣಯ ಅಂಗೀಕಾರ: ಮೋದಿ ಮೋದಿ ಎಂದು ಘೋಷಣೆ ಕೂಗಿ ಬಿಜೆಪಿ ಪ್ರತಿರೋಧ

Published : Feb 23, 2024, 11:20 AM ISTUpdated : Feb 23, 2024, 11:23 AM IST

ರೈತರ ಗುಂಡಿಕ್ಕಿಕೊಂದ‌ ಸರ್ಕಾರ ಎಂದ ಕೃಷ್ಣ ಭೈರೇಗೌಡ 
ಬಿಜೆಪಿಗರ ಗಲಾಟೆ ಮಧ್ಯೆ ಕಲಾಪ ಹತ್ತು ನಿಮಿಷ ಮುಂದಕ್ಕೆ
ಬಳಿಕ ನಡೆದ ಸಂಧಾನ ಸಭೆಯೂ ವಿಫಲ,ಕಲಾಪ ಮುಂದಕ್ಕೆ

ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವಿನ ಫೈಟ್ ಜೋರಾಗ್ತಿದ್ದು, ಅನುದಾನ(Grants) ವಿಚಾರದಲ್ಲಿ ಕೇಂದ್ರದ ಜತೆ ರಾಜ್ಯ ಸರ್ಕಾರದ(State government) ಗುದ್ದಾಟ ನಡೆಸುತ್ತಿದೆ. ಕೇಂದ್ರದ ವಿರುದ್ಧ ವಿಧಾನಸಭೆಯಲ್ಲಿ(Vidhanasabhe) 2 ನಿರ್ಣಯ ಅಂಗೀಕಾರ ಮಾಡಲಾಗಿದೆ. ಅನುದಾನ ತಾರತಮ್ಯ ಸರಿಪಡಿಸುವಂತೆ ಒಂದು ನಿರ್ಣಯ ಕೈಗೊಂಡ್ರೆ, ಸ್ವಾಮಿನಾಥನ್ ವರದಿ ಅನುಷ್ಠಾನ, MSP ಬೆಂಬಲ ಬೆಲೆ ನೀಡುವಂತೆ ನಿರ್ಣಯ ಕೈಗೊಳ್ಳಲಾಗಿದೆ. ಎರಡು ಅಂಶಗಳ ಜಾರಿಗೆ ಆಗ್ರಹಿಸಿ ಕೇಂದ್ರಕ್ಕೆ ಶಿಫಾರಸ್ಸು ಕಳಿಸಲು ನಿರ್ಧಾರ ಮಾಡಲಾಗಿದೆ. ಸಿಲೇಬಸ್‌ನಲ್ಲಿ ಇಲ್ಲದ ವಿಷಯ ನೋಡಿ ಬಿಜೆಪಿ ಕಂಗಾಲಾಗಿದೆ. ಹೀಗಾಗಿ ಏಕಾಏಕಿ ಮಂಡಿಸಿದ ನಿರ್ಣಯಕ್ಕೆ ಬಿಜೆಪಿ(BJP) ಕೆಂಡಾಮಂಡಲವಾಗಿದೆ. ನಿರ್ಣಯದ ವಿರುದ್ಧ ಸದನದ ಬಾವಿಗಿಳಿದು ಹೋರಾಟ ಮಾಡಿದೆ. ಮೋದಿ ಮೋದಿ(Narendra Modi) ಎಂದು ಘೋಷಣೆ ಕೂಗಿ ಬಿಜೆಪಿ ಪ್ರತಿರೋಧ ವ್ಯಕ್ತವಾಗಿದ್ದು, ಈಗ ಸದನದಲ್ಲೂ ನಿರ್ಣಯ ಮಂಡನೆಯಾಗಿದೆ. ಜೊತೆಗೆ ಪಂಜಾಬ್ ರೈತರ ಪರ ನಿರ್ಣಯ ಪಾಸ್ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ಲೋಕಸಭಾ ಚುನಾವಣೆ ದಿನಾಂಕ ಘೋಷಣೆಗೂ ಮುನ್ನ ಮೋದಿ ಅಧ್ಯಕ್ಷತೆಯಲ್ಲಿ ಮಂತ್ರಿ ಪರಿಷತ್ ಸಭೆ!

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more