'ಯಡಿಯೂರಪ್ಪರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಬಿಜೆಪಿಗೆ ಕಠಿಣ ಸ್ಥಿತಿ'

'ಯಡಿಯೂರಪ್ಪರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಬಿಜೆಪಿಗೆ ಕಠಿಣ ಸ್ಥಿತಿ'

Published : Jul 21, 2021, 12:25 PM ISTUpdated : Jul 21, 2021, 01:15 PM IST

* ತುಮಕೂರಿನಿಂದ ಬೆಂಗಳೂರಿನತ್ತ ಸ್ವಾಮೀಜಿಗಳ ಆಗಮನ
* ಸಿಎಂ ಆಗಿರುವಾಗಲೂ ಮಾನಸಿಕ ಕಿರುಕುಳ 
* ಪೂರ್ಣಾವಧಿ ಅಧಿಕಾರ ಮಾಡುವುದಕ್ಕೆ ಬಿಡಿ ಅಂತ ಎಚ್ಚರಿಕೆ ಕೊಟ್ಟ ಶ್ರೀಗಳು
 

ಬೆಂಗಳೂರು(ಜು.21): ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿರುದ್ಧ  ಸ್ವಾಮೀಜಿಗಳು ಸಿಡಿದೆದ್ದಿದ್ದಾರೆ. ಇದೀಗ ತುಮಕೂರಿನಿಂದ ಬೆಂಗಳೂರಿನತ್ತ ಸುಮಾರು 20 ಕ್ಕೂ ಹೆಚ್ಚು ಸ್ವಾಮೀಜಿಗಳು ಆಗಮಿಸುತ್ತಿದ್ದಾರೆ. ಸ್ವಾಮೀಜಿಗಳು ಸಿಎಂ ಬೆನ್ನಿಗೆ ನಿಂತಿದ್ದಾರೆ. ಸಿಎಂ ಯಡಿಯೂರಪ್ಪ ಅವರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಬಿಜೆಪಿಗೆ ಕಠಿಣ ಸ್ಥಿತಿ ಎದುರಾಗಲಿದೆ ಅಂತ ಸ್ವಾಮೀಜಿಗಳು ಎಚ್ಚರಿಕೆ ಕೊಟ್ಟಿದ್ದಾರೆ. ಸಿಎಂ ಆಗಿರುವಾಗಲೂ ಮಾನಸಿಕ ಕಿರುಕುಳ ಕೊಡಲಾಗುತ್ತಿದೆ. ಪೂರ್ಣಾವಧಿ ಅಧಿಕಾರ ಮಾಡುವುದಕ್ಕೆ ಬಿಡಿ ಅಂತ ಹೈಕಮಾಂಡ್‌ಗೆ ಶ್ರೀಗಳು ಎಚ್ಚರಿಕೆ ಕೊಟ್ಟಿದ್ದಾರೆ.

ಬಿಜೆಪಿ ಶಾಸಕಾಂಗ ಸಭೆ ದಿಢೀರ್‌ ರದ್ದು: ರಾಜೀನಾಮೆ ಕೊಡಲ್ವಾ ಸಿಎಂ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!