'ಯಡಿಯೂರಪ್ಪರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಬಿಜೆಪಿಗೆ ಕಠಿಣ ಸ್ಥಿತಿ'

'ಯಡಿಯೂರಪ್ಪರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಬಿಜೆಪಿಗೆ ಕಠಿಣ ಸ್ಥಿತಿ'

Suvarna News   | Asianet News
Published : Jul 21, 2021, 12:25 PM ISTUpdated : Jul 21, 2021, 01:15 PM IST

* ತುಮಕೂರಿನಿಂದ ಬೆಂಗಳೂರಿನತ್ತ ಸ್ವಾಮೀಜಿಗಳ ಆಗಮನ
* ಸಿಎಂ ಆಗಿರುವಾಗಲೂ ಮಾನಸಿಕ ಕಿರುಕುಳ 
* ಪೂರ್ಣಾವಧಿ ಅಧಿಕಾರ ಮಾಡುವುದಕ್ಕೆ ಬಿಡಿ ಅಂತ ಎಚ್ಚರಿಕೆ ಕೊಟ್ಟ ಶ್ರೀಗಳು
 

ಬೆಂಗಳೂರು(ಜು.21): ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿರುದ್ಧ  ಸ್ವಾಮೀಜಿಗಳು ಸಿಡಿದೆದ್ದಿದ್ದಾರೆ. ಇದೀಗ ತುಮಕೂರಿನಿಂದ ಬೆಂಗಳೂರಿನತ್ತ ಸುಮಾರು 20 ಕ್ಕೂ ಹೆಚ್ಚು ಸ್ವಾಮೀಜಿಗಳು ಆಗಮಿಸುತ್ತಿದ್ದಾರೆ. ಸ್ವಾಮೀಜಿಗಳು ಸಿಎಂ ಬೆನ್ನಿಗೆ ನಿಂತಿದ್ದಾರೆ. ಸಿಎಂ ಯಡಿಯೂರಪ್ಪ ಅವರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಬಿಜೆಪಿಗೆ ಕಠಿಣ ಸ್ಥಿತಿ ಎದುರಾಗಲಿದೆ ಅಂತ ಸ್ವಾಮೀಜಿಗಳು ಎಚ್ಚರಿಕೆ ಕೊಟ್ಟಿದ್ದಾರೆ. ಸಿಎಂ ಆಗಿರುವಾಗಲೂ ಮಾನಸಿಕ ಕಿರುಕುಳ ಕೊಡಲಾಗುತ್ತಿದೆ. ಪೂರ್ಣಾವಧಿ ಅಧಿಕಾರ ಮಾಡುವುದಕ್ಕೆ ಬಿಡಿ ಅಂತ ಹೈಕಮಾಂಡ್‌ಗೆ ಶ್ರೀಗಳು ಎಚ್ಚರಿಕೆ ಕೊಟ್ಟಿದ್ದಾರೆ.

ಬಿಜೆಪಿ ಶಾಸಕಾಂಗ ಸಭೆ ದಿಢೀರ್‌ ರದ್ದು: ರಾಜೀನಾಮೆ ಕೊಡಲ್ವಾ ಸಿಎಂ?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!