2023 ನನ್ನ ಜೀವನದ ಕೊನೆಯ ಹೋರಾಟ: ಕುಮಾರಸ್ವಾಮಿ ಶಾಕಿಂಗ್ ಹೇಳಿಕೆ

2023 ನನ್ನ ಜೀವನದ ಕೊನೆಯ ಹೋರಾಟ: ಕುಮಾರಸ್ವಾಮಿ ಶಾಕಿಂಗ್ ಹೇಳಿಕೆ

Published : Aug 24, 2021, 06:47 PM IST

2023 ನನ್ನ ಜೀವನದ ಕೊನೆಯ ಹೋರಾಟ.  2023 ಚುನಾವಣೆಯಲ್ಲಿ ನನಗೊಂದು ಅವಕಾಶ ಕೊಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಶಾಕಿಂಗ್ ಹೇಳಿಕೆ ಕೊಟ್ಟಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. 

ಹಾವೇರಿ, (ಆ.24): 2023 ನನ್ನ ಜೀವನದ ಕೊನೆಯ ಹೋರಾಟ.  2023 ಚುನಾವಣೆಯಲ್ಲಿ ನನಗೊಂದು ಅವಕಾಶ ಕೊಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಶಾಕಿಂಗ್ ಹೇಳಿಕೆ ಕೊಟ್ಟಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. 

ಬೆಂಗಳೂರಿನಿಂದ ಗದಗ ತನಕ ಕರೆಯಿಸಿ ಕುಮಾರಸ್ವಾಮಿಗೆ ಅವಮಾನ ಮಾಡಿದ್ರಾ?

ಹಾವೇರಿಯಲ್ಲಿ ಮಾತನಾಡಿದ ಎಚ್‌ಡಿ ಕುಮಾರಸ್ವಾಮಿ,  ನನ್ನ ಜೀವನದ ಕೊನೆಯ ಹೋರಾಟ. ನಿಮ್ಮ ಬದುಕು ಸರಿಪಡಿಸಲು ನನಗೊಂದು ಪೂರ್ಣ ಸರ್ಕಾರ ಕೊಡಿ. ನನ್ನನ್ನು ಸಿಎಂ ಮಾಡಿ ಎಂದು ನಾನು ಕೇಳಲ್ಲ  ಎಂದು ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಹಾಗಾದ್ರೆ, 2023 ರಲ್ಲಿ ನಡೆಯುವ ಚುನಾವಣೆ ಕುಮಾರಸ್ವಾಮಿಗೆ ಕೊನೆ ಎಲೆಕ್ಷನ್ ಆಗುತ್ತಾ..? ಮುಂದೆ ಅವರು ಚುನಾವಣೆಗೆ ಸ್ಪರ್ಧೆ ಮಾಡೋಲ್ವಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!