ಮೂರು ಪಕ್ಷ ಮೂರು ಯಾತ್ರೆ, ಮತದಾರರ ಓಲೈಕೆಗೆ ಪಕ್ಷಗಳ ಸರ್ಕಸ್‌!

ಮೂರು ಪಕ್ಷ ಮೂರು ಯಾತ್ರೆ, ಮತದಾರರ ಓಲೈಕೆಗೆ ಪಕ್ಷಗಳ ಸರ್ಕಸ್‌!

Published : Oct 27, 2022, 11:33 PM IST

ಚುನಾವಣೆ ಸಮೀಪವಾಗುತ್ತಿದ್ದಂತೆ ರಾಜ್ಯದಲ್ಲಿ ಯಾತ್ರೆ ಪಾಲಿಟಿಕ್ಸ್‌ ಜೋರಾಗಿದೆ. ಬಿಜೆಪಿ, ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಪಕ್ಷಗಳು ಮೂರು ಸಂಘಟನಾ ಯಾತ್ರೆಯನ್ನು ಆರಂಭಿಸಿವೆ. ಅದರೊಂದಿಗೆ ಡಿಸೆಂಬರ್‌ ವೇಳೆಗೆ ಇಲ್ಲಿನ ಚುನಾವಣಾ ಕಣ ರಂಗೇರುವುದು ಖಚಿತವಾಗಿದೆ.
 

ಬೆಂಗಳೂರು (ಅ. 27): 2023ರ ಚುನಾವಣಾ ಅಖಾಡಕ್ಕೆ ವೇದಿಕೆ ಸಿದ್ಧವಾಗಿದೆ. ರಾಜ್ಯದ ಮೂರು ಪ್ರಧಾನ ರಾಜಕೀಯ ಪಕ್ಷಗಳು ಯಾತ್ರೆ ಪಾಲಿಟಿಕ್ಸ್ ಅಖಾಡಕ್ಕೆ ಇಳಿದಿವೆ. ಚುನಾವಣೆಗಾಗಿ ಯಾತ್ರೆ ಹೆಸರಲ್ಲಿ ನಾಯಕರ ಪ್ರಚಾರ. ಮೂರು ಪಕ್ಷಗಳಿಂದ ಮೂರು ಸಂಘಟನಾ ಯಾತ್ರೆ ಘೋಷಣೆಯಾಗಿದೆ.

ಇದರೊಂದಿಗೆ ಡಿಸೆಂಬರ್ ವೇಳೆಗೆ ಚುನಾವಣಾ ಕಣ ರಂಗೇರುವುದು ನಿಶ್ಚಿತವಾಗಿದೆ. ಜನಸಂಕಲ್ಪ ಯಾತ್ರೆ ಹೆಸರಲ್ಲಿ ಬಿಜೆಪಿ ಈಗಾಗಲೇ ಅಖಾಡಕ್ಕೆ ಇಳಿದಿದ್ದರೆ, ರಾಹುಲ್‌ ಗಾಂಧಿ ನೇತೃತ್ವದ ಭಾರತ್‌ ಜೋಡೋ ಯಾತ್ರೆ ಮುಗಿಸಿರುವ ಕಾಂಗ್ರೆಸ್‌ ಈಗ ಮತ್ತೊಂದು ಯಾತ್ರೆ ಘೋಷಣೆ ಮಾಡಿದೆ. ಸಿದ್ದು, ಡಿಕೆಶಿ ಪ್ರತ್ಯೇಕ ಬಸ್ ಯಾತ್ರೆ ಮಾಡುವುದಾಗಿ ಘೋಷಿಸಿದ್ದಾರೆ. ಇದರ ನಡುವೆ ನವೆಂಬರ್ 1 ರಿಂದ ಜೆಡಿಎಸ್‌ನ ಪಂಚರತ್ನ ರಥಯಾತ್ರೆ ಘೋಷಣೆಯಾಗಿದೆ.

ಜೆಡಿಎಸ್ ಪಂಚರತ್ನ ಯಾತ್ರೆಗೆ ಸಿದ್ದಗೊಳಿಸಿರುವ ವಾಹನಗಳು ಹೇಗಿವೆ ಗೊತ್ತಾ?

ಇನ್ನು ನವೆಂಬರ್‌ 11 ಕ್ಕೆ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ಅದಕ್ಕಾಗಿಯೂ ಬಿಜೆಪಿ ಭರದ ಸಿದ್ಧತೆ ನಡೆಸಿದೆ. ಸಮಾವೇಶದಲ್ಲಿ ಕನಿಷ್ಠ 3 ಲಕ್ಷ ಜನರನ್ನು ಸೇರಿಸಬೇಕು ಎನ್ನುವ ಪಣ ತೊಟ್ಟಿದೆ. ವಂದೇಭಾರತ್‌ ಎಕ್ಸ್‌ಪ್ರೆಸ್‌ ಉದ್ಘಾಟನೆ, ಕೆಂಪೇಗೌಡ ಪ್ರತಿಮೆ ಅನಾವರಣದಂಥ ಕಾರ್ಯಕ್ರಮಗಳು ಇದರಲ್ಲಿ ಸೇರಿವೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more