ಮೂರು ಪಕ್ಷ ಮೂರು ಯಾತ್ರೆ, ಮತದಾರರ ಓಲೈಕೆಗೆ ಪಕ್ಷಗಳ ಸರ್ಕಸ್‌!

ಮೂರು ಪಕ್ಷ ಮೂರು ಯಾತ್ರೆ, ಮತದಾರರ ಓಲೈಕೆಗೆ ಪಕ್ಷಗಳ ಸರ್ಕಸ್‌!

Published : Oct 27, 2022, 11:33 PM IST

ಚುನಾವಣೆ ಸಮೀಪವಾಗುತ್ತಿದ್ದಂತೆ ರಾಜ್ಯದಲ್ಲಿ ಯಾತ್ರೆ ಪಾಲಿಟಿಕ್ಸ್‌ ಜೋರಾಗಿದೆ. ಬಿಜೆಪಿ, ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಪಕ್ಷಗಳು ಮೂರು ಸಂಘಟನಾ ಯಾತ್ರೆಯನ್ನು ಆರಂಭಿಸಿವೆ. ಅದರೊಂದಿಗೆ ಡಿಸೆಂಬರ್‌ ವೇಳೆಗೆ ಇಲ್ಲಿನ ಚುನಾವಣಾ ಕಣ ರಂಗೇರುವುದು ಖಚಿತವಾಗಿದೆ.
 

ಬೆಂಗಳೂರು (ಅ. 27): 2023ರ ಚುನಾವಣಾ ಅಖಾಡಕ್ಕೆ ವೇದಿಕೆ ಸಿದ್ಧವಾಗಿದೆ. ರಾಜ್ಯದ ಮೂರು ಪ್ರಧಾನ ರಾಜಕೀಯ ಪಕ್ಷಗಳು ಯಾತ್ರೆ ಪಾಲಿಟಿಕ್ಸ್ ಅಖಾಡಕ್ಕೆ ಇಳಿದಿವೆ. ಚುನಾವಣೆಗಾಗಿ ಯಾತ್ರೆ ಹೆಸರಲ್ಲಿ ನಾಯಕರ ಪ್ರಚಾರ. ಮೂರು ಪಕ್ಷಗಳಿಂದ ಮೂರು ಸಂಘಟನಾ ಯಾತ್ರೆ ಘೋಷಣೆಯಾಗಿದೆ.

ಇದರೊಂದಿಗೆ ಡಿಸೆಂಬರ್ ವೇಳೆಗೆ ಚುನಾವಣಾ ಕಣ ರಂಗೇರುವುದು ನಿಶ್ಚಿತವಾಗಿದೆ. ಜನಸಂಕಲ್ಪ ಯಾತ್ರೆ ಹೆಸರಲ್ಲಿ ಬಿಜೆಪಿ ಈಗಾಗಲೇ ಅಖಾಡಕ್ಕೆ ಇಳಿದಿದ್ದರೆ, ರಾಹುಲ್‌ ಗಾಂಧಿ ನೇತೃತ್ವದ ಭಾರತ್‌ ಜೋಡೋ ಯಾತ್ರೆ ಮುಗಿಸಿರುವ ಕಾಂಗ್ರೆಸ್‌ ಈಗ ಮತ್ತೊಂದು ಯಾತ್ರೆ ಘೋಷಣೆ ಮಾಡಿದೆ. ಸಿದ್ದು, ಡಿಕೆಶಿ ಪ್ರತ್ಯೇಕ ಬಸ್ ಯಾತ್ರೆ ಮಾಡುವುದಾಗಿ ಘೋಷಿಸಿದ್ದಾರೆ. ಇದರ ನಡುವೆ ನವೆಂಬರ್ 1 ರಿಂದ ಜೆಡಿಎಸ್‌ನ ಪಂಚರತ್ನ ರಥಯಾತ್ರೆ ಘೋಷಣೆಯಾಗಿದೆ.

ಜೆಡಿಎಸ್ ಪಂಚರತ್ನ ಯಾತ್ರೆಗೆ ಸಿದ್ದಗೊಳಿಸಿರುವ ವಾಹನಗಳು ಹೇಗಿವೆ ಗೊತ್ತಾ?

ಇನ್ನು ನವೆಂಬರ್‌ 11 ಕ್ಕೆ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ಅದಕ್ಕಾಗಿಯೂ ಬಿಜೆಪಿ ಭರದ ಸಿದ್ಧತೆ ನಡೆಸಿದೆ. ಸಮಾವೇಶದಲ್ಲಿ ಕನಿಷ್ಠ 3 ಲಕ್ಷ ಜನರನ್ನು ಸೇರಿಸಬೇಕು ಎನ್ನುವ ಪಣ ತೊಟ್ಟಿದೆ. ವಂದೇಭಾರತ್‌ ಎಕ್ಸ್‌ಪ್ರೆಸ್‌ ಉದ್ಘಾಟನೆ, ಕೆಂಪೇಗೌಡ ಪ್ರತಿಮೆ ಅನಾವರಣದಂಥ ಕಾರ್ಯಕ್ರಮಗಳು ಇದರಲ್ಲಿ ಸೇರಿವೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more