ಹಲವು ಹಾಲಿ ಸಂಸದರಿಗೆ ತಪ್ಪುತ್ತಾ ಟಿಕೆಟ್..? ಕರಾವಳಿ ಭಾಗದ ಸಂಸದರಿಗೆ ಸಿಗುತ್ತಾ..? ಇಲ್ವಾ..?

ಹಲವು ಹಾಲಿ ಸಂಸದರಿಗೆ ತಪ್ಪುತ್ತಾ ಟಿಕೆಟ್..? ಕರಾವಳಿ ಭಾಗದ ಸಂಸದರಿಗೆ ಸಿಗುತ್ತಾ..? ಇಲ್ವಾ..?

Published : Mar 07, 2024, 12:19 PM IST

ಅರುಣ್ ಪುತ್ತಿಲ ಬಂಡಾಯಕ್ಕೆ ಕಟೀಲ್ ಕಾರಣ ಎಂಬ ಆರೋಪ
ಕಟೀಲ್ ಕಾರಣಕ್ಕೆ ಪುತ್ತೂರಲ್ಲಿ ಬಿಜೆಪಿಗೆ ಸೋಲು ಎಂಬ ಆರೋಪ
ರಾಜ್ಯಾಧ್ಯಕ್ಷರಾದ ಅವಧಿಯಲ್ಲಿ ಮಂಗಳೂರಿನ ಅಭಿವೃದ್ಧಿ ಶೂನ್ಯ 

ಲೋಕಸಭೆ ಚುನಾವಣೆಗೆ ಬಿಜೆಪಿ(BJP) ಭರ್ಜರಿ ತಯಾರಿ ನಡೆಸುತ್ತಿದೆ. ಟಿಕೆಟ್(Ticket) ಹಂಚಿಕೆಯಲ್ಲಿ ಪಕ್ಷಗಳು ಬ್ಯುಸಿಯಾಗಿವೆ. ಪಟ್ಟಿ ತಯಾರಿಕೆಯ ಕೊನೆಯ ಹಂತದ ಸಿದ್ಧತೆಯಲ್ಲಿ ಬಿಜೆಪಿ ಇದೆ. ಈ ಬಾರಿ ಹಲವು ಹಾಲಿ ಸಂಸದರಿಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ಇದೆ. ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್(Nalin Kumar Kateel), ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ(Anant Kumar Hegde), ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಗೆ(Shobha Karandlaje) ಟಿಕೆಟ್ ನೀಡಲು ವಿರೋಧ ವ್ಯಕ್ತವಾಗುತ್ತಿದೆ. ಮೂವರೂ ಸಂಸದರಿಗೆ ಟಿಕೆಟ್ ಕೊಡಲು ಕಾರ್ಯಕರ್ತರಲ್ಲೇ ವಿರೋಧವಿದೆ. ಹೊಸ ಮುಖಗಳಿಗೆ ಟಿಕೆಟ್ ನೀಡಿ ಎನ್ನುತ್ತಿರುವ ಕಾರ್ಯಕರ್ತರು. ಮೂವರಿಗೆ ಬಿಜೆಪಿ ಟಿಕೆಟ್ ಸಿಗುತ್ತಾ ಇಲ್ವಾ ಎಂಬ ಅನುಮಾನ ಹೆಚ್ಚಾಗಿದೆ.

ಇದನ್ನೂ ವೀಕ್ಷಿಸಿ: Katrina-Vicky Kaushal: ದೀಪಿಕಾ ಆಯ್ತು ಈಗ ತಾಯಿಯಾಗ್ತಿದ್ದಾರಾ ಕತ್ರಿನಾ..? ಬಾಲಿವುಡ್ ತುಂಬೆಲ್ಲಾ ಇದೇ ಗುಲ್ಲು..!

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more