ಹಲವು ಹಾಲಿ ಸಂಸದರಿಗೆ ತಪ್ಪುತ್ತಾ ಟಿಕೆಟ್..? ಕರಾವಳಿ ಭಾಗದ ಸಂಸದರಿಗೆ ಸಿಗುತ್ತಾ..? ಇಲ್ವಾ..?

ಹಲವು ಹಾಲಿ ಸಂಸದರಿಗೆ ತಪ್ಪುತ್ತಾ ಟಿಕೆಟ್..? ಕರಾವಳಿ ಭಾಗದ ಸಂಸದರಿಗೆ ಸಿಗುತ್ತಾ..? ಇಲ್ವಾ..?

Published : Mar 07, 2024, 12:19 PM IST

ಅರುಣ್ ಪುತ್ತಿಲ ಬಂಡಾಯಕ್ಕೆ ಕಟೀಲ್ ಕಾರಣ ಎಂಬ ಆರೋಪ
ಕಟೀಲ್ ಕಾರಣಕ್ಕೆ ಪುತ್ತೂರಲ್ಲಿ ಬಿಜೆಪಿಗೆ ಸೋಲು ಎಂಬ ಆರೋಪ
ರಾಜ್ಯಾಧ್ಯಕ್ಷರಾದ ಅವಧಿಯಲ್ಲಿ ಮಂಗಳೂರಿನ ಅಭಿವೃದ್ಧಿ ಶೂನ್ಯ 

ಲೋಕಸಭೆ ಚುನಾವಣೆಗೆ ಬಿಜೆಪಿ(BJP) ಭರ್ಜರಿ ತಯಾರಿ ನಡೆಸುತ್ತಿದೆ. ಟಿಕೆಟ್(Ticket) ಹಂಚಿಕೆಯಲ್ಲಿ ಪಕ್ಷಗಳು ಬ್ಯುಸಿಯಾಗಿವೆ. ಪಟ್ಟಿ ತಯಾರಿಕೆಯ ಕೊನೆಯ ಹಂತದ ಸಿದ್ಧತೆಯಲ್ಲಿ ಬಿಜೆಪಿ ಇದೆ. ಈ ಬಾರಿ ಹಲವು ಹಾಲಿ ಸಂಸದರಿಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ಇದೆ. ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್(Nalin Kumar Kateel), ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ(Anant Kumar Hegde), ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಗೆ(Shobha Karandlaje) ಟಿಕೆಟ್ ನೀಡಲು ವಿರೋಧ ವ್ಯಕ್ತವಾಗುತ್ತಿದೆ. ಮೂವರೂ ಸಂಸದರಿಗೆ ಟಿಕೆಟ್ ಕೊಡಲು ಕಾರ್ಯಕರ್ತರಲ್ಲೇ ವಿರೋಧವಿದೆ. ಹೊಸ ಮುಖಗಳಿಗೆ ಟಿಕೆಟ್ ನೀಡಿ ಎನ್ನುತ್ತಿರುವ ಕಾರ್ಯಕರ್ತರು. ಮೂವರಿಗೆ ಬಿಜೆಪಿ ಟಿಕೆಟ್ ಸಿಗುತ್ತಾ ಇಲ್ವಾ ಎಂಬ ಅನುಮಾನ ಹೆಚ್ಚಾಗಿದೆ.

ಇದನ್ನೂ ವೀಕ್ಷಿಸಿ: Katrina-Vicky Kaushal: ದೀಪಿಕಾ ಆಯ್ತು ಈಗ ತಾಯಿಯಾಗ್ತಿದ್ದಾರಾ ಕತ್ರಿನಾ..? ಬಾಲಿವುಡ್ ತುಂಬೆಲ್ಲಾ ಇದೇ ಗುಲ್ಲು..!

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more