ಹಲವು ಹಾಲಿ ಸಂಸದರಿಗೆ ತಪ್ಪುತ್ತಾ ಟಿಕೆಟ್..? ಕರಾವಳಿ ಭಾಗದ ಸಂಸದರಿಗೆ ಸಿಗುತ್ತಾ..? ಇಲ್ವಾ..?

ಹಲವು ಹಾಲಿ ಸಂಸದರಿಗೆ ತಪ್ಪುತ್ತಾ ಟಿಕೆಟ್..? ಕರಾವಳಿ ಭಾಗದ ಸಂಸದರಿಗೆ ಸಿಗುತ್ತಾ..? ಇಲ್ವಾ..?

Published : Mar 07, 2024, 12:19 PM IST

ಅರುಣ್ ಪುತ್ತಿಲ ಬಂಡಾಯಕ್ಕೆ ಕಟೀಲ್ ಕಾರಣ ಎಂಬ ಆರೋಪ
ಕಟೀಲ್ ಕಾರಣಕ್ಕೆ ಪುತ್ತೂರಲ್ಲಿ ಬಿಜೆಪಿಗೆ ಸೋಲು ಎಂಬ ಆರೋಪ
ರಾಜ್ಯಾಧ್ಯಕ್ಷರಾದ ಅವಧಿಯಲ್ಲಿ ಮಂಗಳೂರಿನ ಅಭಿವೃದ್ಧಿ ಶೂನ್ಯ 

ಲೋಕಸಭೆ ಚುನಾವಣೆಗೆ ಬಿಜೆಪಿ(BJP) ಭರ್ಜರಿ ತಯಾರಿ ನಡೆಸುತ್ತಿದೆ. ಟಿಕೆಟ್(Ticket) ಹಂಚಿಕೆಯಲ್ಲಿ ಪಕ್ಷಗಳು ಬ್ಯುಸಿಯಾಗಿವೆ. ಪಟ್ಟಿ ತಯಾರಿಕೆಯ ಕೊನೆಯ ಹಂತದ ಸಿದ್ಧತೆಯಲ್ಲಿ ಬಿಜೆಪಿ ಇದೆ. ಈ ಬಾರಿ ಹಲವು ಹಾಲಿ ಸಂಸದರಿಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ಇದೆ. ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್(Nalin Kumar Kateel), ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ(Anant Kumar Hegde), ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಗೆ(Shobha Karandlaje) ಟಿಕೆಟ್ ನೀಡಲು ವಿರೋಧ ವ್ಯಕ್ತವಾಗುತ್ತಿದೆ. ಮೂವರೂ ಸಂಸದರಿಗೆ ಟಿಕೆಟ್ ಕೊಡಲು ಕಾರ್ಯಕರ್ತರಲ್ಲೇ ವಿರೋಧವಿದೆ. ಹೊಸ ಮುಖಗಳಿಗೆ ಟಿಕೆಟ್ ನೀಡಿ ಎನ್ನುತ್ತಿರುವ ಕಾರ್ಯಕರ್ತರು. ಮೂವರಿಗೆ ಬಿಜೆಪಿ ಟಿಕೆಟ್ ಸಿಗುತ್ತಾ ಇಲ್ವಾ ಎಂಬ ಅನುಮಾನ ಹೆಚ್ಚಾಗಿದೆ.

ಇದನ್ನೂ ವೀಕ್ಷಿಸಿ: Katrina-Vicky Kaushal: ದೀಪಿಕಾ ಆಯ್ತು ಈಗ ತಾಯಿಯಾಗ್ತಿದ್ದಾರಾ ಕತ್ರಿನಾ..? ಬಾಲಿವುಡ್ ತುಂಬೆಲ್ಲಾ ಇದೇ ಗುಲ್ಲು..!

23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more