ಹಲವು ಹಾಲಿ ಸಂಸದರಿಗೆ ತಪ್ಪುತ್ತಾ ಟಿಕೆಟ್..? ಕರಾವಳಿ ಭಾಗದ ಸಂಸದರಿಗೆ ಸಿಗುತ್ತಾ..? ಇಲ್ವಾ..?

ಹಲವು ಹಾಲಿ ಸಂಸದರಿಗೆ ತಪ್ಪುತ್ತಾ ಟಿಕೆಟ್..? ಕರಾವಳಿ ಭಾಗದ ಸಂಸದರಿಗೆ ಸಿಗುತ್ತಾ..? ಇಲ್ವಾ..?

Published : Mar 07, 2024, 12:19 PM IST

ಅರುಣ್ ಪುತ್ತಿಲ ಬಂಡಾಯಕ್ಕೆ ಕಟೀಲ್ ಕಾರಣ ಎಂಬ ಆರೋಪ
ಕಟೀಲ್ ಕಾರಣಕ್ಕೆ ಪುತ್ತೂರಲ್ಲಿ ಬಿಜೆಪಿಗೆ ಸೋಲು ಎಂಬ ಆರೋಪ
ರಾಜ್ಯಾಧ್ಯಕ್ಷರಾದ ಅವಧಿಯಲ್ಲಿ ಮಂಗಳೂರಿನ ಅಭಿವೃದ್ಧಿ ಶೂನ್ಯ 

ಲೋಕಸಭೆ ಚುನಾವಣೆಗೆ ಬಿಜೆಪಿ(BJP) ಭರ್ಜರಿ ತಯಾರಿ ನಡೆಸುತ್ತಿದೆ. ಟಿಕೆಟ್(Ticket) ಹಂಚಿಕೆಯಲ್ಲಿ ಪಕ್ಷಗಳು ಬ್ಯುಸಿಯಾಗಿವೆ. ಪಟ್ಟಿ ತಯಾರಿಕೆಯ ಕೊನೆಯ ಹಂತದ ಸಿದ್ಧತೆಯಲ್ಲಿ ಬಿಜೆಪಿ ಇದೆ. ಈ ಬಾರಿ ಹಲವು ಹಾಲಿ ಸಂಸದರಿಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ಇದೆ. ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್(Nalin Kumar Kateel), ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ(Anant Kumar Hegde), ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಗೆ(Shobha Karandlaje) ಟಿಕೆಟ್ ನೀಡಲು ವಿರೋಧ ವ್ಯಕ್ತವಾಗುತ್ತಿದೆ. ಮೂವರೂ ಸಂಸದರಿಗೆ ಟಿಕೆಟ್ ಕೊಡಲು ಕಾರ್ಯಕರ್ತರಲ್ಲೇ ವಿರೋಧವಿದೆ. ಹೊಸ ಮುಖಗಳಿಗೆ ಟಿಕೆಟ್ ನೀಡಿ ಎನ್ನುತ್ತಿರುವ ಕಾರ್ಯಕರ್ತರು. ಮೂವರಿಗೆ ಬಿಜೆಪಿ ಟಿಕೆಟ್ ಸಿಗುತ್ತಾ ಇಲ್ವಾ ಎಂಬ ಅನುಮಾನ ಹೆಚ್ಚಾಗಿದೆ.

ಇದನ್ನೂ ವೀಕ್ಷಿಸಿ: Katrina-Vicky Kaushal: ದೀಪಿಕಾ ಆಯ್ತು ಈಗ ತಾಯಿಯಾಗ್ತಿದ್ದಾರಾ ಕತ್ರಿನಾ..? ಬಾಲಿವುಡ್ ತುಂಬೆಲ್ಲಾ ಇದೇ ಗುಲ್ಲು..!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more