ಹಲವು ಹಾಲಿ ಸಂಸದರಿಗೆ ತಪ್ಪುತ್ತಾ ಟಿಕೆಟ್..? ಕರಾವಳಿ ಭಾಗದ ಸಂಸದರಿಗೆ ಸಿಗುತ್ತಾ..? ಇಲ್ವಾ..?

ಹಲವು ಹಾಲಿ ಸಂಸದರಿಗೆ ತಪ್ಪುತ್ತಾ ಟಿಕೆಟ್..? ಕರಾವಳಿ ಭಾಗದ ಸಂಸದರಿಗೆ ಸಿಗುತ್ತಾ..? ಇಲ್ವಾ..?

Published : Mar 07, 2024, 12:19 PM IST

ಅರುಣ್ ಪುತ್ತಿಲ ಬಂಡಾಯಕ್ಕೆ ಕಟೀಲ್ ಕಾರಣ ಎಂಬ ಆರೋಪ
ಕಟೀಲ್ ಕಾರಣಕ್ಕೆ ಪುತ್ತೂರಲ್ಲಿ ಬಿಜೆಪಿಗೆ ಸೋಲು ಎಂಬ ಆರೋಪ
ರಾಜ್ಯಾಧ್ಯಕ್ಷರಾದ ಅವಧಿಯಲ್ಲಿ ಮಂಗಳೂರಿನ ಅಭಿವೃದ್ಧಿ ಶೂನ್ಯ 

ಲೋಕಸಭೆ ಚುನಾವಣೆಗೆ ಬಿಜೆಪಿ(BJP) ಭರ್ಜರಿ ತಯಾರಿ ನಡೆಸುತ್ತಿದೆ. ಟಿಕೆಟ್(Ticket) ಹಂಚಿಕೆಯಲ್ಲಿ ಪಕ್ಷಗಳು ಬ್ಯುಸಿಯಾಗಿವೆ. ಪಟ್ಟಿ ತಯಾರಿಕೆಯ ಕೊನೆಯ ಹಂತದ ಸಿದ್ಧತೆಯಲ್ಲಿ ಬಿಜೆಪಿ ಇದೆ. ಈ ಬಾರಿ ಹಲವು ಹಾಲಿ ಸಂಸದರಿಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ಇದೆ. ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್(Nalin Kumar Kateel), ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ(Anant Kumar Hegde), ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಗೆ(Shobha Karandlaje) ಟಿಕೆಟ್ ನೀಡಲು ವಿರೋಧ ವ್ಯಕ್ತವಾಗುತ್ತಿದೆ. ಮೂವರೂ ಸಂಸದರಿಗೆ ಟಿಕೆಟ್ ಕೊಡಲು ಕಾರ್ಯಕರ್ತರಲ್ಲೇ ವಿರೋಧವಿದೆ. ಹೊಸ ಮುಖಗಳಿಗೆ ಟಿಕೆಟ್ ನೀಡಿ ಎನ್ನುತ್ತಿರುವ ಕಾರ್ಯಕರ್ತರು. ಮೂವರಿಗೆ ಬಿಜೆಪಿ ಟಿಕೆಟ್ ಸಿಗುತ್ತಾ ಇಲ್ವಾ ಎಂಬ ಅನುಮಾನ ಹೆಚ್ಚಾಗಿದೆ.

ಇದನ್ನೂ ವೀಕ್ಷಿಸಿ: Katrina-Vicky Kaushal: ದೀಪಿಕಾ ಆಯ್ತು ಈಗ ತಾಯಿಯಾಗ್ತಿದ್ದಾರಾ ಕತ್ರಿನಾ..? ಬಾಲಿವುಡ್ ತುಂಬೆಲ್ಲಾ ಇದೇ ಗುಲ್ಲು..!

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more