ಕರುನಾಡ ಅಖಾಡದಲ್ಲಿ ದಿಗ್ಗಜರ ಮತಬೇಟೆ: ಯಾವ್ಯಾವ ನಾಯಕರು ಎಲ್ಲೆಲ್ಲಿ ಪ್ರಚಾರ ಮಾಡ್ತಾರೆ ?

ಕರುನಾಡ ಅಖಾಡದಲ್ಲಿ ದಿಗ್ಗಜರ ಮತಬೇಟೆ: ಯಾವ್ಯಾವ ನಾಯಕರು ಎಲ್ಲೆಲ್ಲಿ ಪ್ರಚಾರ ಮಾಡ್ತಾರೆ ?

Published : Apr 25, 2023, 01:00 PM IST

ರಾಜ್ಯದ ಎಂಟು ಕಡೆ ಮೂರು ಪಕ್ಷದ ಪ್ರಮುಖ ನಾಯಕರು ಪ್ರಚಾರವನ್ನು ನಡೆಸುತ್ತಿದ್ದಾರೆ. ಈ ಮೂಲಕ ಎಲ್ಲಾ ಪಕ್ಷಗಳು ಚುನಾವಣೆ ಗೆಲ್ಲಲು ರಣತಂತ್ರವನ್ನು ಹೂಡಿದಂತಿದೆ.

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ನ ನಾಯಕರು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಯಾವ ಯಾವ ನಾಯಕರು ಎಲ್ಲೆಲ್ಲಿ ಪ್ರಚಾರ ಮಾಡ್ತಾರೆ ಎಂಬ ಮಾಹಿತಿ ಇಲ್ಲಿದೆ. ವಿಜಯಪುರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬೆಳಗಾವಿಯಲ್ಲಿ ಸಿಎಂ ಬೊಮ್ಮಾಯಿ, ದಕ್ಷಿಣ ಕನ್ನಡದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಚಾಮರಾಜದಲ್ಲಿ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ, ಟಿ.ನರಸೀಪುರದಲ್ಲಿ ಪ್ರೀಯಾಂಕ ಗಾಂಧಿ, ವರುಣದಲ್ಲಿ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ, ದಾವಣಗೆರೆಯಲ್ಲಿ ವಿಜಯೇಂದ್ರ, ಬೆಳಗಾವಿಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಚಾರ ಮಾಡುತ್ತಿದ್ದಾರೆ. ಎಂಟು ದಿಕ್ಕುಗಳಲ್ಲಿ ನಾಯಕರು ಮತಬೇಟೆಯನ್ನು ಮಾಡುತ್ತಿದ್ದಾರೆ.

ಇದನ್ನೂ ವೀಕ್ಷಿಸಿ: ಕರುನಾಡ ಕುರುಕ್ಷೇತ್ರದಲ್ಲಿ 'ಕೇಸರಿ' ಅಸಲಿ ಆಟ ಶುರು: 3 ದಿನ, 98 ನಾಯಕರು, 224 ಕ್ಷೇತ್ರಗಳಲ್ಲಿ ಅಬ್ಬರದ ಪ್ರಚಾರ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more