ಕರುನಾಡ ಅಖಾಡದಲ್ಲಿ ದಿಗ್ಗಜರ ಮತಬೇಟೆ: ಯಾವ್ಯಾವ ನಾಯಕರು ಎಲ್ಲೆಲ್ಲಿ ಪ್ರಚಾರ ಮಾಡ್ತಾರೆ ?

ಕರುನಾಡ ಅಖಾಡದಲ್ಲಿ ದಿಗ್ಗಜರ ಮತಬೇಟೆ: ಯಾವ್ಯಾವ ನಾಯಕರು ಎಲ್ಲೆಲ್ಲಿ ಪ್ರಚಾರ ಮಾಡ್ತಾರೆ ?

Published : Apr 25, 2023, 01:00 PM IST

ರಾಜ್ಯದ ಎಂಟು ಕಡೆ ಮೂರು ಪಕ್ಷದ ಪ್ರಮುಖ ನಾಯಕರು ಪ್ರಚಾರವನ್ನು ನಡೆಸುತ್ತಿದ್ದಾರೆ. ಈ ಮೂಲಕ ಎಲ್ಲಾ ಪಕ್ಷಗಳು ಚುನಾವಣೆ ಗೆಲ್ಲಲು ರಣತಂತ್ರವನ್ನು ಹೂಡಿದಂತಿದೆ.

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ನ ನಾಯಕರು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಯಾವ ಯಾವ ನಾಯಕರು ಎಲ್ಲೆಲ್ಲಿ ಪ್ರಚಾರ ಮಾಡ್ತಾರೆ ಎಂಬ ಮಾಹಿತಿ ಇಲ್ಲಿದೆ. ವಿಜಯಪುರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬೆಳಗಾವಿಯಲ್ಲಿ ಸಿಎಂ ಬೊಮ್ಮಾಯಿ, ದಕ್ಷಿಣ ಕನ್ನಡದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಚಾಮರಾಜದಲ್ಲಿ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ, ಟಿ.ನರಸೀಪುರದಲ್ಲಿ ಪ್ರೀಯಾಂಕ ಗಾಂಧಿ, ವರುಣದಲ್ಲಿ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ, ದಾವಣಗೆರೆಯಲ್ಲಿ ವಿಜಯೇಂದ್ರ, ಬೆಳಗಾವಿಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಚಾರ ಮಾಡುತ್ತಿದ್ದಾರೆ. ಎಂಟು ದಿಕ್ಕುಗಳಲ್ಲಿ ನಾಯಕರು ಮತಬೇಟೆಯನ್ನು ಮಾಡುತ್ತಿದ್ದಾರೆ.

ಇದನ್ನೂ ವೀಕ್ಷಿಸಿ: ಕರುನಾಡ ಕುರುಕ್ಷೇತ್ರದಲ್ಲಿ 'ಕೇಸರಿ' ಅಸಲಿ ಆಟ ಶುರು: 3 ದಿನ, 98 ನಾಯಕರು, 224 ಕ್ಷೇತ್ರಗಳಲ್ಲಿ ಅಬ್ಬರದ ಪ್ರಚಾರ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more